ಧರ್ಮಸ್ಥಳ ಗ್ರಾಮಾಭಿವೃದ್ಧಿಯಿಂದ ಟ್ಯೂಶನ್ ಕ್ಲಾಸ್
ಲೋಕದರ್ಶನ ವರದಿ
ಖಾನಾಪುರ 11: ಧರ್ಮಸ್ಥಳ ಗ್ರಾಮಾವೃದ್ಧಿ ಖಾನಾಪುರ ತಾಲೂಕಿನ ಲೋಂಡಾ ಕಾರ್ಯಕ್ಷೇತ್ರದ ಲೋಂಡಾ ಪ್ರೌಢಶಾಲೆಯಲ್ಲಿ ಧರ್ಮಸ್ಥಳ ಗ್ರಾಮಾವೃದ್ಧಿ ಯೋಜನೆಯಿಂದ ನಡೆಯುವ ಹತ್ತನೇ ತರಗತಿ ವಿದ್ಯಾರ್ಥಿಗಳ ಟ್ಯೂಶನ್ ಕ್ಲಾಸ್ ಉದ್ಘಾಟನಾ ಕಾರ್ಯಕ್ರಮವನ್ನು ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಬಾಬುರಾವ್ ದೇಸಾಯಿ ಅವರು ನೆರವೇರಿಸಿದರು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾಪಂ ಅಧ್ಯಕ್ಷರಾದ ಪ್ರಕಾಶ್ ಪಾಲೇಕರ್ ವಹಿಸಿದ್ದರು ,ಮುಖ್ಯ ಅತಿಥಿಯಾಗಿ ತಾಲ್ಲೂಕು ಯೋಜನಾಧಿಕಾರಿಗಳಾದ ರಿಯಾಜ್ ಅತ್ತಾರ ,ಹಾಗೂ ಗ್ರಾಪಂ ಸದಸ್ಯರಾದ ಅನಿಲ್ ಮಿಠಾರಿ, ಮುಖ್ಯೊ?ಪಾಧ್ಯಯರಾದ ಎನ್. ಡಿ.ಪಾಟೀಲ್ ಉಪಸ್ಥಿತರಿದ್ದರು, ಕಾರ್ಯಕ್ರಮದ ನಿರೂಪಣೆ ಮೇಲ್ವಿಚಾರಕರಾದ ಜ್ಞಾನೇಶ್ವರ್.ಎಮ್.ಡಿ ಮಾಡಿದರೂ ಸ್ವಾಗತ ಸೇವಾ ಪ್ರತಿನಿಧಿಗಳಾದ ಸವಿತಾ ಸಾವಂತ್ ಮಾಡಿದರು ಧನ್ಯವಾದ ಸೇವಾ ಪ್ರತಿನಿಧಿ ಮಂಜುಳಾ ರವರು ನೆರವೇರಿಸಿದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 