ರಸ್ತೆ ಡಾಂಬರಿಕರಣಕ್ಕೆ ತುಳಸಪ್ಪ ಪೂಜಾರ ಗುದ್ದಲಿ ಪೂಜೆ
Tulasappa Pujara land Puja for road asphalting
ಧಾರವಾಡ 06: ನಗರದ 17 ನೇ ವಾರ್ಡನ ನಗರಕರ್ ಕಾಲನಿಯ 1ನೇ ಮುಖ್ಯ ರಸ್ತೆ ಹಾಗೂ ಒಳರಸ್ತೆಗಳನ್ನು ಡಾಂಬರಿಕರಣ ಕಾಮಗಾರಿ ಮಾಡುವುದಕ್ಕೆ ಮಹಾನಗರ ಪಾಲಿಕೆಯ ನಾಮನಿರ್ದೇಶಿತ ಸದಸ್ಯರಾದ ತುಳಸಪ್ಪ ಪೂಜಾರವರು ಗುದ್ದಲಿ ಪೂಜೆ ನೆರವೇರಿಸಿ ಮಾತಾನಾಡಿದರು.
ಈ ಯೋಜನೆಯು ಪಾಲಿಕೆ ಸದಸ್ಯರ ಅನುದಾನ ಅಡಿಯಲ್ಲಿ 35 ಲಕ್ಷ ರೂಪಾಯಿಗಳ ಕಾಮಗಾರಿ ಯೋಜನೆಯಾಗಿದೆ ಅಲ್ಲದೆ ಇದೆ ರೀತಿ ವಾರ್ಡನಲ್ಲಿ ಬೇರೆ ಬೇರೆ ಕಡೆ ರಸ್ತೆಗಳ ಡಾಂಬರಿಕರಣಕ್ಕಾಗಿ ಹಂತ ಹಂತವಾಗಿ ರಸ್ತೆಗಳ ಸುಧಾರಣೆ ಕೆಲಸವನ್ನು ಮಾಡುತ್ತೇನೆ ಎಂದು ಹೇಳಿದರು.ವಾರ್ಡಿನ ಹುಸೇನ್ ಬ್ಯಾಕವಾಡ, ಮೆಹಬೂಬ್ ಪುಂಗಿವಾಲೆ, ನಾಸೀರ್ ಪಠಾಣ, ಆನಂದ ಕುಳ್ಳುರ, ತಿಮ್ಮಣ್ಣ ಹಿರೇಮನಿ ಹಾಗೂ ಕಾಲನಿ ನಿವಾಸಿಗಳು ಇದ್ದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 