ತುಂಡ್ಲಾ ವಿಧಾನಸಭಾ ಉಪ ಚುನಾವಣೆ: ಎಸ್ಪಿ ಅಭ್ಯರ್ಥಿ ಪ್ರಕಟ
ಲಕ್ನೋ, ಆ30 ಫಿರೋಜಾಬಾದ್ ಜಿಲ್ಲೆಯ ತುಂಡ್ಲಾ ವಿಧಾನಸಭಾ ಉಪಚುನಾವಣೆಗೆ ಪಕ್ಷದ ಅಭ್ಯರ್ಥಿಯಾಗಿ ಮಹಾರಾಜ್ ಸಿಂಗ್ ಧಂಗರ್ ಹೆಸರನ್ನು ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಪ್ರಕಟಿಸಿದ್ದಾರೆ.
ತುಂಡ್ಲಾ ವಿಧಾನಸಭಾ ಕ್ಷೇತ್ರಕ್ಕೆ ಧಂಗರ್ ಪಕ್ಷದ ಅಭ್ಯರ್ಥಿಯಾಗಲಿದ್ದಾರೆ ಎಂದು ಪಕ್ಷದ ವಕ್ತಾರ ರಾಜೇಂದ್ರ ಚೌಧರಿ ಹೇಳಿದ್ದಾರೆ. ಚುನಾವಣಾ ಆಯೋಗವು ಉಪಚುನಾವಣೆಗಳ ದಿನಾಂಕವನ್ನು ಅಧಿಕೃತವಾಗಿ ಪ್ರಕಟಿಸಿಲ್ಲ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 