ತೇರದಾಳದಲ್ಲಿ ಸಿಲೆಂಡರ್ ಸ್ಫೋಟದಿಂದ ಇಬ್ಬರಿಗೆ ಗಂಭೀರ ಗಾಯ
Two seriously injured in cylinder explosion in Teradala
ಲೋಕದರ್ಶನ ವರದಿ
ರಬಕವಿ-ಬನಹಟ್ಟಿ 26 : ಸಮೀಪದ ತೇರದಾಳ ಪಟ್ಟಣದ ಶಿವಾನಂದ ಶಿವರಾಯ ಬೆಳಕೂಡ ಎಂಬುವರ ಮನೆಯಲ್ಲಿಟ್ಟಿದ್ದ ಬೆಳಗಿನ 8.20ರ ಸುಮಾರಿಗೆ ಸಿಲೆಂಡರ್ ಸ್ಫೋಟಗೊಂಡು ಶೇ.70 ರಷ್ಟು ಸುಟ್ಟ ಗಾಯಗಳಾಗಿವೆ ಎನ್ನಲಾದ ಶಿವಾನಂದನ ಪತ್ನಿ ಬಸವ್ವ (41), ಮಗ ಚೇತನ(27) ತೀವೃ ಸುಟ್ಟ ಗಾಯಗಳಿಂದ ವಿಜಯಪುರ ಬಿಎಲ್ಡಿಇ ಆಸ್ಪತ್ರೆಗೆ ದಾಖಲಾಗಿದ್ದಾರೆ. ಘಟನಾ ಸ್ಥಳಕ್ಕೆ ತೇರದಾಳ ಠಾಣಾಧಿಕಾರಿ ಶಿವಾನಂದ ಸಿಂಗನ್ನವರ, ಎನ್.ಡಿ.ಕಾಂಬಳೆ ಭೇಟಿ ನೀಡಿ ಪರೀಶೀಲಿಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 