ಯು.ಟಿ.ಖಾದರ್ ಫರೀದ್ ಅವರ ಬಳ್ಳಾರಿ ಜಿಲ್ಲಾ ಪ್ರವಾಸ
U.T. Khader Farid's tour of Bellary district
ಬಳ್ಳಾರಿ 10 :ಕರ್ನಾಟಕ ವಿಧಾನಸಭೆ ಸಭಾಧ್ಯಕ್ಷರಾದ ಯು.ಟಿ.ಖಾದರ್ ಫರೀದ್ ಅವರು ಡಿ.14 ರಂದು ಬಳ್ಳಾರಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಅಂದು ಬೆಳಿಗ್ಗೆ 09.50 ಗಂಟೆಗೆ ಬೆಂಗಳೂರಿನಿಂದ ಹೊರಟು, ಬೆಳಿಗ್ಗೆ 10.40 ಕ್ಕೆ ಸಂಡೂರಿನ ತೋರಣಗಲ್ಲಿನ ಜಿಂದಾಲ್ ಏರ್ಪೋರ್ಟ್ ಗೆ ಆಗಮಿಸಿ, ಜಿಂದಾಲ್ ಗೆಸ್ಟ್ ಹೌಸ್ ನಲ್ಲಿ ವಾಸ್ತವ್ಯ ಮಾಡುವರು.
ಬಳಿಕ ಮಧ್ಯಾಹ್ನ 03 ಗಂಟೆಗೆ ಅಲ್ಲಿಂದ ಹೊರಟು ಸಂಜೆ 04 ಗಂಟೆಗೆ ಕುರುಗೋಡು ಪಟ್ಟಣಕ್ಕೆ ಆಗಮಿಸುವರು. ಪಟ್ಟಣದಲ್ಲಿ ಏರಿ್ಡಸಿರುವ 4ನೇ ಉರ್ಸ್-ಎ-ಷರೀಫ್ ಹಜರತ್ ಖ್ವಾಜಾ ಸೈಯದ್ ಶಾ ಸಾಹಿಬ್ ಪೀರ್ ಥೇರ್ ಉರ್ಸ್-ಎನೀರೀಫ್ ಕಾರ್ಯಕ್ರಮದಲ್ಲಿ ಭಾಗವಹಿಸುವರು. ನಂತರ ಸಂಜೆ 05 ಗಂಟೆಗೆ ಧಾರವಾಡಕ್ಕೆ ಪ್ರಯಾಣಿಸುವರು ಎಂದು ಆಪ್ತ ಕಾರ್ಯದರ್ಶಿಯವರು ತಿಳಿಸಿದ್ದಾರೆ.
ಬೆಳಗಾವಿಯ ಹೃದಯಭಾಗದಲ್ಲಿ ಚಿನ್ನಾಭರಣ ಅಂಗಡಿ ಲೂಟಿ : ಸ್ಥಳಕ್ಕೆ ಪೊಲೀಸರ ದೌಡು
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ 