ಕೊಲ್ಹಾಪುರದ ಶ್ರೀ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಉದ್ಧವ್ ಠಾಕ್ರೆ ಭೇಟಿ : ವಿಶೇಷ ಪ್ರಾರ್ಥನೆ
ಕೊಲ್ಹಾಪುರ, ಜ 18 ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಶನಿವಾರ ಕೊಲ್ಹಾಪುರ ಶ್ರೀ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು. ಮುಖ್ಯಮಂತ್ರಿಯನ್ನು ಪಶ್ಚಿಮ ಮಹಾರಾಷ್ಟ್ರ ದೇವಸ್ತಾನ್ ಸಮಿತಿ ಅಧ್ಯಕ್ಷ ಮಹೇಶ್ ಜಾಧವ್ ಸ್ವಾಗತಿಸಿದರು.ಅವರೊಂದಿಗೆ ರಾಜ್ಯ ಸಚಿವ ರಾಜೇಂದ್ರ ಪಾಟೀಲ್-ಯಾದ್ರವ್ಕರ್, ಶಿವಸೇನೆ ಸಂಸದ ಧರಿಶೀಲ್ ಮಾನೆ, ಮಾಜಿ ಸಂಸದ ನಿವೇದಿತಾ ಮಾನೆ, ರಾಜ್ಯ ಯೋಜನಾ ಆಯೋಗದ ಕಾರ್ಯಾಧ್ಯಕ್ಷ ರಾಜೇಶ್ ಖಿರ್ಸಾಗರ್, ಕಲೆಕ್ಟರ್ ದೌಲತ್ ದೇಸಾಯಿ ಮತ್ತು ಪುರಸಭೆ ಆಯುಕ್ತ ಮಲ್ಲಿನಾಥ ಕಲ್ಶೆಟ್ಟಿ ಇದ್ದರು.ಶುಕ್ರವಾರ ಸಾಂಗ್ಲಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡ ಮುಖ್ಯಮಂತ್ರಿ ಉದ್ಧವ್ ಠಾಕ್ರೆ, ಇಂದು ಪುಣೆಗೆ ತೆರಳಿದ್ದಾರೆ.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 