ವಿಶ್ವಾಸಮತ ಪರೀಕ್ಷೆಯಲ್ಲಿ ಉದ್ಧವ ಠಾಕ್ರೆ ಸರ್ಕಾರಕ್ಕೆ ಜಯ
Uddhav Thackeray
ಮುಂಬೈ, ನ 30-ಮಹಾರಾಷ್ಟ್ರದಲ್ಲಿ ಶಿವಸೇನೆ ನೇತೃತ್ವದ ಸರ್ಕಾರಕ್ಕೆ ವಿಧಾನಸಭೆಯಲ್ಲಿ ವಿಶ್ವಾಸಮತ ಪ್ರಾಪ್ತವಾಗಿದೆ.ರಾಜ್ಯಪಾಲರ ಸೂಚನೆ ಮೇರೆಗೆ ಮುಖ್ಯಮಂತ್ರಿ ಉದ್ಧವಠಾಕ್ರೆ ಶನಿವಾರ ಮಂಡಿಸಿದ ವಿಶ್ವಾಸಮತ ನಿರ್ಣಯಕ್ಕೆ ವಿಧಾನಸಭೆಯಲ್ಲಿ ಜಯ ದೊರಕಿದೆ.
ಡಿ 3 ರೊಳಗೆ ತಮಗಿರುವ ಬಹುಮತವನ್ನು ಸಾಬೀತುಪಡಿಸಬೇಕು ಎಂದು ಮುಖ್ಯಮಂತ್ರಿ ಉದ್ಧವಠಾಕ್ರೆ ಅವರಿಗೆ ರಾಜ್ಯಪಾಲ ಭಗತ್ ಸಿಂಗ್ ಕೋಶಿಯಾರಿ ಸೂಚನೆ ನೀಡಿದ್ದರು.
ನಾಟಕೀಯ ಬೆಳವಣಿಗೆಯಲ್ಲಿ ಫಡ್ನವಿಸ್ ಸರ್ಕಾರ ರಾಜೀನಾಮೆ ನೀಡಿದ ನಂತರ ಕಳೆದ ಗುರುವಾರ ಉದ್ಧವಠಾಕ್ರೆ, ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ್ದರು. ಬಹುಮತ ಸಾಬೀತಿಗೆ 145 ಶಾಸಕರ ಬೆಂಬಲ ಅಗತ್ಯವಾಗಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 