ಜಮೆ ಆಗದ ಮಾಶಾಸನ: ಬಿಡುಗಡೆಗೆ ಆಗ್ರಹ
Uncollected monthly salary: Demand for release
ಕೊಲ್ಹಾರ 24: ರಾಜ್ಯದ ಎಲ್ಲಾ ವಿಕಲಚೇತನರ ಪ್ರತಿ ತಿಂಗಳ ಮಾಶಾಸನ ಕಳೆದ 2-3 ತಿಂಗಳಿಂದ ಜಮೆಯಾಗದೆ ವಿಕಲಚೇತನರು ಹಾಗೂ ವಯೋವೃದ್ಧರು ತೊಂದರೆ ಎದುರಿಸುತ್ತಿದ್ದಾರೆ. ಆದ್ದರಿಂದ ಶೀಘ್ರ ಮಾಶಾಸನ ಬಿಡುಗಡೆ ಮಾಡಬೇಕು ಎಂದು ಕೊಲ್ಹಾರ ತಾಲೂಕಿನ ವಿಶೇಷ ಚೇತನರ ಸಂಘದ ಕಾರ್ಯದರ್ಶಿ ಗುಲಾಬ ಮ. ಶಿರೂರು ತಿಳಿಸಿದ್ದಾರೆ. ಆರೋಗ್ಯದ ಚಿಕಿತ್ಸೆ ಪಡೆಯಲು ಓಷಧಿಗಳನ್ನು ಖರೀದಿಸಲು, ನಿತ್ಯದ ಹಾಲು, ರೇಷನ್ ಸಾಮಗ್ರಿಗಳು ಖರೀದಿಸಲು ಮತ್ತು ಮನೆ ಬಾಡಿಗೆ ಕಟ್ಟಲು ಹಣ ಇಲ್ಲದೆ ಪರದಾಡುವಂತಾಗಿದೆ. ಮುಖ್ಯಮಂತ್ರಿಗಳು ವಿಕಲಚೇತನರ ಕಡೆ ಗಮನ ಹರಿಸಿ ಆದಷ್ಟು ಬೇಗ ರಾಜ್ಯದ ಎಲ್ಲಾ ವಿಕಲಚೇತನರಿಗೆ ಮಾಸಾಶನ ಹಣ ಅವರ ಖಾತೆಗೆ ಜಮೆ ಮಾಡುವಂತೆ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ
ಬಿಗಿ ಭದ್ರತೆಯ ನಡುವೆ 6,200ಕ್ಕೂ ಹೆಚ್ಚು ಅಮರನಾಥ ಯಾತ್ರಿಕರು ಜಮ್ಮುವಿನಿಂದ ಪ್ರಯಾಣ ಬೆಳೆಸಿದರು
ಬೆಳಗಾವಿಯ ಜಿಮಖಾನಾ ಕ್ಲಬ್ನಲ್ಲಿ ಗುಂಡಿನ ದಾಳಿ; ವ್ಯಕ್ತಿ ಅದೃಷ್ಟವಶಾತ್ ಪಾರು 