ಕೇಂದ್ರ ಸಚಿವ ಡಾ. ಮನ್ಸುಖ್ ಮಾಂಡವೀಯ ಧಾರವಾಡ ಜಿಲ್ಲಾ ಪ್ರವಾಸ
Union Minister Dr. Mansukh Mandaviya's tour of Dharwad district
ಧಾರವಾಡ ಮಾ.12: ಕೇಂದ್ರ ಸರ್ಕಾರದ ಯುವಜನ ವ್ಯವಹಾರ ಮತ್ತು ಕ್ರೀಡಾ ಹಾಗೂ ಕಾರ್ಮಿಕ ಮತ್ತು ಉದ್ಯೊಗ ಇಲಾಖೆಯ ಕೇಂದ್ರ ಸಚಿವರಾದ ಡಾ. ಮನ್ಸುಖ್ ಮಾಂಡವೀಯ ಅವರು ಮಾರ್ಚ 14 ರಂದು ಧಾರವಾಡ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.
ಮಾರ್ಚ 14, 2026 ರಂದು ಮಧ್ಯಾಹ್ನ 3:30 ಗಂಟೆಗೆ ಧಾರವಾಡ ಕೋರ್ಟ ಸರ್ಕಲ್ ಹತ್ತಿರದ ಕ್ರೀಡಾ ಸಂಕೀರ್ಣದಲ್ಲಿ ಆಯೋಜಿಸಿರುವ ನೂತನ ಕ್ರೀಡಾ ಸಂಕೀರ್ಣ ಮತ್ತು ಅಂತರಾಷ್ಟ್ರೀಯ ಮಟ್ಟದ ಈಜುಕೊಳ ಲೋಕಾರಾ್ಣ ಸಮಾರಂಭದಲ್ಲಿ ಭಾಗವಹಿಸುವರು.
ಸಂಜೆ 5:30 ಗಂಟೆಗೆ ಕರ್ನಾಟಕ ವಿಜ್ಞಾನ ಕಾಲೇಜು ಮೈದಾನದಲ್ಲಿ ಆಯೋಜಿಸಿರುವ ಧಾರವಾಡ ಸಂಸದ ಕ್ರೀಡಾ ಮಹೋತ್ಸವದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ, ವಿಜೇತರಿಗೆ ಪ್ರಶಸ್ತಿ ಪ್ರದಾನ ಮಾಡುವರು ಎಂದು ಸಚಿವರ ಅಧೀನ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 