ಸವಣೂರ ವಕೀಲರ ಸಂಘಕ್ಕೆ ಪದಾಧಿಕಾರಿಗಳ ಅವಿರೋಧ ಆಯ್ಕೆ
Unopposed election of office bearers to the Savanoor Bar Association
ಸವಣೂರ 15: ಸವಣೂರ ವಕೀಲರ ಸಂಘ(ರಿ)ಕ್ಕೆ ಪದಾಧಿಕಾರಿಗಳು ಅವಿರೋಧವಾಗಿ ಆಯ್ಕೆಯಾದರು. ಅಧ್ಯಕ್ಷರಾಗಿ ವ್ಹಿ.ಬಿ ತುರಕಾಣಿ, ಉಪಾಧ್ಯಕ್ಷರಾಗಿ ಎನ್.ಎಸ್ ಪಾಟೀಲ, ಪ್ರಧಾನ ಕಾರ್ಯದರ್ಶಿಗಳಾಗಿ ಸಿ.ಬಿ ಪಾಟೀಲ, ಸಹಕಾರ್ಯದರ್ಶಿಗಳಾಗಿ ಪಿ.ಬಿ.ಹಳ್ಳಾಕಾಯಿ, ಖಜಾಂಚಿಗಳಾಗಿ ಕು.ಎಮ್.ಎನ್ ರಡ್ಡೇರ ಹಾಗೂ ಹಿರಿಯ ಕಮೀಟಿಯ ಸದಸ್ಯರಾಗಿ ಡಿ.ಎಸ್ ಸಣ್ಣಪೂಜಾರ, ವ್ಹಿ.ಬಿ.ಬಿಜ್ಜೂರ, ಎಸ್.ವ್ಹಿ ಪಾಟೀಲ, ಎಮ್.ಎಮ್ ಪಾಟೀಲ, ಎಸ್.ಎಸ್ ಕೆರಿಯವರ ಆಯ್ಕೆಯಾದರು.
ನೂತನ ಪದಾಧಿಕಾರಿಗಳಿಗೆ ಸವಣೂರ ವಕೀಲರ ಬಳಗದಿಂದ ಶುಭ ಕೋರಿ ಗೌರವಿಸಿ ಸನ್ಮಾನಿಸಲಾಯಿತು. ನೂತನ ಪದಾಧಿಕಾರಿಗಳು ಅವಿರೋಧವಾಗಿ ಆಯ್ಕೆ ಮಾಡಲು ಸಹಕಾರ ನೀಡಿದ ಎಲ್ಲ ವಕೀಲರಿಗೂ ಧನ್ಯವಾದಗಳನ್ನು ಸಲ್ಲಿಸಿದರು. ಈ ಸಂದರ್ಭದಲ್ಲಿ ಸವಣೂರ ವಕೀಲರ ಬಳಗದವರು ಪಾಲ್ಗೊಂಡಿದ್ದರು.
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 