ಕುರಆನ್ ಪ್ರವಚನದ ಪೋಸ್ಟರ್ ಅನಾವರಣ
Unveiling poster of Quran discourse
ತಾಳಿಕೋಟಿ 14: ಪಟ್ಟಣದಲ್ಲಿ ಫೆಬ್ರವರಿ 21ರಿಂದ 23ರ ವರೆಗೆ ನಡೆಯಲಿರುವ ಸಾರ್ವಜನಿಕ ಕುರಆನ್ ಪ್ರವಚನ ಕಾರ್ಯಕ್ರಮದ ಭಿತ್ತಿ ಪತ್ರ ( ಪೋಸ್ಟರ್) ಗಳನ್ನು ಗುರುವಾರ ಪ್ರವಚನ ಕಾರ್ಯಾಲಯದಲ್ಲಿ ಅನಾವರಣಗೊಳಿಸಲಾಯಿತು.
ಈ ವೇಳೆ ಪೂಜ್ಯ ಶ್ರೀ ಶರಣಪ್ಪ ಮುತ್ಯಾ ಶರಣರ,ಧಾರ್ಮಿಕ ಮುಖಂಡ ಸೈಯದ್ ಶಕೀಲ ಅಹ್ಮದ್ ಖಾಜಿ, ಹಿರಿಯ ಪತ್ರಕರ್ತ ಜಿ.ಟಿ. ಘೋರೆ್ಡ, ಕಾಂಗ್ರೆಸ್ ಜಿಲ್ಲಾ ಕಾರ್ಯದರ್ಶಿ ವಿಜಯಸಿಂಗ್ ಹಜೇರಿ,ವಸಾಪ ಅಧ್ಯಕ್ಷ ಮಹಾಂತೇಶ ಮುರಾಳ, ಎ.ಕೆ.ನಮಾಜಕಟ್ಟಿ,ಎಂ.ಎ.ಮೇತ್ರಿ, ಸಂಚಾಲಕ ಸೈಯದ್ ಇರ್ಫಾನ್ ಖಾಜಿ, ಅಧ್ಯಕ್ಷ ಮುಜಾಹೀದ ನಮಾಜಕಟ್ಟಿ ಮತ್ತಿತರರು ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 