ಕುರಆನ್ ಪ್ರವಚನದ ಪೋಸ್ಟರ್ ಅನಾವರಣ
Unveiling poster of Quran discourse
ತಾಳಿಕೋಟಿ 14: ಪಟ್ಟಣದಲ್ಲಿ ಫೆಬ್ರವರಿ 21ರಿಂದ 23ರ ವರೆಗೆ ನಡೆಯಲಿರುವ ಸಾರ್ವಜನಿಕ ಕುರಆನ್ ಪ್ರವಚನ ಕಾರ್ಯಕ್ರಮದ ಭಿತ್ತಿ ಪತ್ರ ( ಪೋಸ್ಟರ್) ಗಳನ್ನು ಗುರುವಾರ ಪ್ರವಚನ ಕಾರ್ಯಾಲಯದಲ್ಲಿ ಅನಾವರಣಗೊಳಿಸಲಾಯಿತು.
ಈ ವೇಳೆ ಪೂಜ್ಯ ಶ್ರೀ ಶರಣಪ್ಪ ಮುತ್ಯಾ ಶರಣರ,ಧಾರ್ಮಿಕ ಮುಖಂಡ ಸೈಯದ್ ಶಕೀಲ ಅಹ್ಮದ್ ಖಾಜಿ, ಹಿರಿಯ ಪತ್ರಕರ್ತ ಜಿ.ಟಿ. ಘೋರೆ್ಡ, ಕಾಂಗ್ರೆಸ್ ಜಿಲ್ಲಾ ಕಾರ್ಯದರ್ಶಿ ವಿಜಯಸಿಂಗ್ ಹಜೇರಿ,ವಸಾಪ ಅಧ್ಯಕ್ಷ ಮಹಾಂತೇಶ ಮುರಾಳ, ಎ.ಕೆ.ನಮಾಜಕಟ್ಟಿ,ಎಂ.ಎ.ಮೇತ್ರಿ, ಸಂಚಾಲಕ ಸೈಯದ್ ಇರ್ಫಾನ್ ಖಾಜಿ, ಅಧ್ಯಕ್ಷ ಮುಜಾಹೀದ ನಮಾಜಕಟ್ಟಿ ಮತ್ತಿತರರು ಇದ್ದರು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 