ಕಾಶಿನಾಥ್ ರನ್ನು ನೆನಪಿಸಿಕೊಂಡ ಉಪೇಂದ್ರ, ತರುಣ್
ಬೆಂಗಳೂರು, ಮೇ 8, ಸ್ಯಾಂಡಲ್ವುಡ್ನ ಹಿರಿಯ ನಟ, ನಿರ್ದೇಶಕ ಕಾಶಿನಾಥ್ ಅವರ ಶುಕ್ರವಾರ 69ನೇ ವರ್ಷದ ಹುಟ್ಟುಹಬ್ಬ.ಇದರ ನಿಮಿತ್ಯ ಅವರ ಶಿಷ್ಯರಾದ ನಟ ಉಪೇಂದ್ರ ಹಾಗೂ ನಿರ್ದೇಶಕ ತರುಣ್ ಸುಧೀರ್, ಕಾಶಿನಾಥ್ ಅವರನ್ನು ಸ್ಮರಿಸಿಕೊಂಡಿದ್ದಾರೆ.ಕ್ಯಾನ್ಸರ್ನಿಂದ ಬಳಲುತ್ತಿದ್ದ ಕಾಶಿನಾಥ್ ಅವರು 2018ರಲ್ಲಿ ಕೊನೆಯುಸಿರೆಳೆದರು.ಇಂದು ಅವರ ಅಪ್ಪಟ ಶಿಷ್ಯ ನಟ ಉಪೇಂದ್ರ ಅವರು ಕಾಶೀನಾಥ್ ಅವರನ್ನು ಸ್ಮರಿಸುವ ಮೂಲಕ "ಅರಿವು ತೋರಿಸಿಕೊಟ್ಟ ಗುರುವಿಗೆ ಹುಟ್ಟುಹಬ್ಬದ ಶುಭಾಶಯ" ಎಂದು ಟ್ವೀಟ್ ಮಾಡಿದ್ದಾರೆ.ಇನ್ನು,ನಿರ್ದೇಶಕ ತರುಣ್ ಸುಧೀರ್ ಅವರು ಚೌಕ ಚಿತ್ರದ ಅವರೊಂದಿಗಿನ ಫೋಟೋ ಒಂದವನ್ನು ಶೇರ್ ಮಾಡಿ, ನಿಮ್ಮ ಜೊತೆ ಕೆಲಸ ಮಾಡಿದ್ದು ನನ್ನ ಜೀವನದ ಅತ್ಯುತ್ತಮ ಘಳಿಗೆ. ನಿಮ್ಮನ್ನು ಮಿಸ್ ಮಾಡಿಕೊಳ್ಳುತ್ತಿದ್ದೇವೆ ಎಂದು ಬರೆದುಕೊಂಡಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 