ಗ್ರಾಮೀಣ ರಸ್ತೆ ಕಾಮಗಾರಿ ಪೂರ್ಣಗೊಳಿಸಲು ಒತ್ತಾಯ
Urge to complete rural road works
ಲೋಕದರ್ಶನ ವರದಿ
ಹೂವಿನಹಡಗಲಿ 28: ತಾಲ್ಲೂಕಿನ ಹಿರೇಹಡಗಲಿ, ಉತ್ತಂಗಿ, ಇಟ್ಟಿಗಿ ಮಾರ್ಗದ ರಸ್ತೆ ದುರಸ್ತಿ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು ಎಂದು ಆಗ್ರಹಿಸಿದ ಭಗತ್ಸಿಂಗ್ ಯುವಜನ ಸಾಂಸ್ಕೃತಿಕ ವೇದಿಕೆಯ ಸದಸ್ಯರು ಪಟ್ಟಣದ ಶಾಸ್ತ್ರಿ ವೃತ್ತದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು.ವೇದಿಕೆಯ ಸಂಚಾಲಕ ರಹಮತ್ ಬೀರಬ್ಬಿ ಮಾತನಾಡಿಅರಭಾವಿ-ಚಳ್ಳಕೆರೆ ರಾಜ್ಯ ಹೆದ್ದಾರಿಯನ್ನು ಉತ್ತಂಗಿ, ಇಟ್ಟಿಗಿ ಬಳಿ ಅಗೆದು ಜಲ್ಲಿಕಲ್ಲು ಸುರಿಯಲಾಗಿದೆ ಹಾಗೂ ಮೈಲಾರ-ತೋರಣಗಲ್ಲು ರಾಜ್ಯ ಹೆದ್ದಾರಿಯ ರಸ್ತೆ ದುರಸ್ತಿ ಮಾಡಿ ಎಂದು ಆಗ್ರಹಿಸಿದರು.ರೈತ ಸಂಘದ ಕಾರ್ಯದರ್ಶಿ ಎಂ.ಶಿವರಾಜ, ಭಗತ್ ಸಿಂಗ್ ವೇದಿಕೆಯ ಬಿ.ಮಲ್ಲಿಕಾರ್ಜುನ, ಶಬೀರ್ ಬಾಷಾ, ಮುಜುಬು ರಹಿಮಾನ್, ಎಐಕೆಎಂಎಸ್ ಅಧ್ಯಕ್ಷ ಪಕ್ಕೀರ್ಪ ಬೀರಬ್ಬಿ ಇದ್ದರು.
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ
ಬಿಗಿ ಭದ್ರತೆಯ ನಡುವೆ 6,200ಕ್ಕೂ ಹೆಚ್ಚು ಅಮರನಾಥ ಯಾತ್ರಿಕರು ಜಮ್ಮುವಿನಿಂದ ಪ್ರಯಾಣ ಬೆಳೆಸಿದರು 