ಉ.ಪ್ರದೇಶ: ಮಳೆಗೆ ಮತ್ತೆ 14 ಬಲಿ
ಲಕ್ನೋ : ಉತ್ತರ ಪ್ರದೇಶದಲ್ಲಿ ಕಳೆದ 24 ತಾಸುಗಳ ಅವಧಿಯಲ್ಲಿ ಮಳೆ ಸಂಬಂಧಿ ದುರಂತಗಳಲ್ಲಿ 14 ಮಂದಿ ಮೃತಪಟ್ಟ ಇತರ 7 ಮಂದಿ ಗಾಯಗೊಂಡಿರುವುದಾಗಿ ವರದಿಯಾಗಿದೆ.
ಇದರೊಂದಿಗೆ ಉತ್ತರ ಪ್ರದೇಶದಲ್ಲಿ ಕಳೆದೊಂದು ವಾರದಿಂದ ಜಡಿಮಳೆ, ನೆರೆ, ಭೂಕುಸಿತ ಇತ್ಯಾದಿ ದುರಂತಗಳಲ್ಲಿ ಮೃತಪಟ್ಟವರ ಸಂಖ್ಯೆ 106ಕ್ಕೆ ಏರಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ವರದಿಗಳ ಪ್ರಕಾರ ಫಾರೂಕಾಬಾದ್ ಮತ್ತು ಬಹರೇಚ್ ನಲ್ಲಿ ತಲಾ ಇಬ್ಬರು ಮೃಪಟ್ಟಿದ್ದಾರೆ; ಖೇರಿ, ರಾಯಬರೇಲಿ, ಲಕ್ನೋ, ಕಾನ್ಪುರ್ ದೇಹಾತ್, ಬಾರಾಬಂಕಿ, ಸಿತ್ಪೋರ್ ಮತ್ತು ಸುಲ್ತಾನ್ಪುರದಲ್ಲಿ ತಲಾ ಒಬ್ಬರು ಮೃತಪಟ್ಟಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 