ಭಾರತೀಯ ಪುರಾತತ್ವ ಸರ್ವೇಕ್ಷಣಾ ಮಹಾ ನಿರ್ದೇಶಕಿಯಾಗಿ ವಿ. ವಿದ್ಯಾವತಿ ನೇಮಕ
ನವದೆಹಲಿ, ಮೇ 14, ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ ಮಹಾ ನಿರ್ದೇಶಕರನ್ನಾಗಿ ಹಿರಿಯ ಐ ಎ ಎಸ್ ಅಧಿಕಾರಿ ವಿ ವಿದ್ಯಾವತಿ ಅವರನ್ನು ಕೇಂದ್ರ ಸರ್ಕಾರ ನೇಮಿಸಿದೆ. ವಿ. ವಿದ್ಯಾವತಿ ಅವರು 1991ನೇ ತಂಡದ ಐಎಎಸ್ (ಭಾರತೀಯ ಆಡಳಿತ ಸೇವೆಯ) ಕರ್ನಾಟಕ ಕೇಡರ್ ಅಧಿಕಾರಿಯಾಗಿದ್ದಾರೆ. ಸಂಪುಟ ನೇಮಕಾತಿಗಳ ಸಮಿತಿ ಮಂಗಳವಾರ ಈ ನೇಮಕಾತಿ ಯನ್ನುಅಂತಿಮಗೊಳಿಸಿದೆ.ಕೇಂದ್ರ ಸರ್ಕಾರದಲ್ಲಿ ಹೆಚ್ಚುವರಿ ಕಾರ್ಯದರ್ಶಿ ಹುದ್ದೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿದ್ಯಾವತಿ ಅವರು ನೂತನ ಹುದ್ದೆ ಅಧಿಕಾರವನ್ನು ಇನ್ನೂ ಸ್ವೀಕರಿಸಬೇಕಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 