ವಚನೋತ್ಸವ ಒಂದೇ ವರ್ಗಕ್ಕೆ ಸೇರಿದ್ದಲ್ಲ :ಸುರೇಂದ್ರ ಗುರುಸ್ವಾಮಿ
ಲೋಕದರ್ಶನ ವರದಿ
ಬೆಳಗಾವಿ,30: ಸತ್ಸಂಗ ಕಾರ್ಯಕ್ರಮ ವಚನೋತ್ಸವವನ್ನು ಒಂದೇ ಜಾತಿ, ವರ್ಗಕ್ಕೆ ಸೀಮಿತಗೊಳಿಸಬೇಡಿ ಎಂದು ಶ್ರೀ ಅಯ್ಯಪ್ಪ ಮಂದಿರದ ಗುರುಸ್ವಾಮಿ ಸುರೇಂದ್ರ ಅವರು ಹೇಳಿದರು.
ರವಿವಾರ ಶ್ರೀ ಅಯ್ಯಪ್ಪ ಮಂದಿರದಲ್ಲಿ ನಡೆದ ವಾರದ ಸತ್ಸಂಗ ವಚನೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಶ್ರೀ ಅಯ್ಯಪ್ಪ, ಬಸವಣ್ಣ ಸೇರಿದಂತೆ ಎಲ್ಲಾ ಮಹಾತ್ಮರು ಜಗತ್ತಿನ ಒಳಿತಿಗಾಗಿಯೇ ಬೋಧಿಸಿದ್ದಾರೆ. ಹೀಗಾಗಿ ಮಹಾತ್ಮರನ್ನು ಒಂದೇ ಜಾತಿ, ವರ್ಗಕ್ಕೆ ಸೀಮಿತಗೊಳಿಸುವುದು ಸರಿಯಲ್ಲ ಎಂದು ಅವರು ಹೇಳಿದರು. ಸಿದ್ದಪ್ಪ ಪೂಜಾರಿ ಮಾತನಾಡಿದರು.
ನಾಗರಾಜ ಕೋಟಗಿ ಅಯ್ಯಪ್ಪ ಗೀತೆ ಹಾಡಿದರು. ಮಲ್ಲಿಕಾಜರ್ುನ ಶಿರಗುಪ್ಪಿಶೆಟ್ಟರ ಪ್ರಾಸ್ತಾವಿಕವಾಗಿ ಮಾತನಾಡಿದರು. ಗೋಪಾಲ ಖಟಾವಕರ ನಿರೂಪಿಸಿದರು. ಬಸಲಿಂಗಯ್ಯ ಹಿರೇಮಠ, ಅಜಮ್ ಖಾನಪಠಾಣ, ನಿಂಗಪ್ಪ ಭೂತಾಳಿ, ಸುರೇಶ ಕಂಬಳಿ, ಪರಶುರಾಮ ಟಾನಗಿ, ರಮೇಶ ಪೋತದಾರ, ಬಸವರಾಜ ಮುರಗೋಡ ಸೇರಿದಂತೆ ಅನೇಕರು ಭಾಗವಹಿಸಿದ್ದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 