ವಿಶ್ವಕರ್ಮ ವಧು ವರರ ಪುಸ್ತಕ ಬಿಡುಗಡೆ
ಹುಬ್ಬಳ್ಳಿ : ವಿಶ್ವಕರ್ಮ ವಧು ವರರ ಪುಸ್ತಕವನ್ನು ಶನಿವಾರ ದಿನಾಂಕ: 04/07/2020 ರಂದು ಹುಬ್ಬಳ್ಳಿಯಲ್ಲಿ ಸಂಸದ ಪ್ರಹ್ಲಾದ ಜೋಶಿ ಇವರು ತಮ್ಮ ಕಚೇರಿಯಲ್ಲಿ ತಮ್ಮ ಅಮೃತ ಹಸ್ತದಿಂದ ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಭ್ರಷ್ಟಾಚಾರ ನಿಗ್ರಹ ದಳದ ನಿವೃತ್ತ ಪೊಲೀಸ್ ಅಧಿಕಾರಿ ಎ.ಆರ್. ಬಡಿಗೇರ, ಅಖಿಲ ಭಾರತೀಯ ವಿಶ್ವಕರ್ಮ ಛಾತ್ರ ಯುವ ಸಂಘ ದೆಹಲಿಯ ರಾಷ್ಟ್ರೀಯ ಅಧ್ಯಕ್ಷರಾದ ಸಂತೋಷ ಭಿ ಬಡಿಗೇರ, ದಕ್ಷಿಣ ಭಾರತ ಹಿಂದು ಪ್ರಚಾರಕ ಸಮಿತಿಯ ಅಧ್ಯಕ್ಷರು ವೀರೇಶ ಅಂಚಟಗೇರಿ. ಸಮಗ್ರ ಕನರ್ಾಟಕ ಶ್ರೀ ವಿಶ್ವಕರ್ಮ ಸಮಾಜದ ರಾಜ್ಯಾಧ್ಯಕ್ಷರು ಶ್ರೀಮತಿ ಸುವರ್ಣ ಪತ್ತಾರ, ರಾಜ್ಯ ಕಾರ್ಯದಶರ್ಿ ಶ್ರೀಮತಿ ವೈಶಾಲಿ ಸುತಾರ, ಗುರುನಾಥ ಪತ್ತಾರ, ಮಂಜುನಾಥ ಪಿ. ಬಡಿಗೇರ, ಸತೀಶ ಪತ್ತಾರ, ಅಭಿಲಾಷ ಬಡಿಗೇರ ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 