ವಿಶ್ವಕರ್ಮ ವಧು ವರರ ಪುಸ್ತಕ ಬಿಡುಗಡೆ
ಹುಬ್ಬಳ್ಳಿ : ವಿಶ್ವಕರ್ಮ ವಧು ವರರ ಪುಸ್ತಕವನ್ನು ಶನಿವಾರ ದಿನಾಂಕ: 04/07/2020 ರಂದು ಹುಬ್ಬಳ್ಳಿಯಲ್ಲಿ ಸಂಸದ ಪ್ರಹ್ಲಾದ ಜೋಶಿ ಇವರು ತಮ್ಮ ಕಚೇರಿಯಲ್ಲಿ ತಮ್ಮ ಅಮೃತ ಹಸ್ತದಿಂದ ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಭ್ರಷ್ಟಾಚಾರ ನಿಗ್ರಹ ದಳದ ನಿವೃತ್ತ ಪೊಲೀಸ್ ಅಧಿಕಾರಿ ಎ.ಆರ್. ಬಡಿಗೇರ, ಅಖಿಲ ಭಾರತೀಯ ವಿಶ್ವಕರ್ಮ ಛಾತ್ರ ಯುವ ಸಂಘ ದೆಹಲಿಯ ರಾಷ್ಟ್ರೀಯ ಅಧ್ಯಕ್ಷರಾದ ಸಂತೋಷ ಭಿ ಬಡಿಗೇರ, ದಕ್ಷಿಣ ಭಾರತ ಹಿಂದು ಪ್ರಚಾರಕ ಸಮಿತಿಯ ಅಧ್ಯಕ್ಷರು ವೀರೇಶ ಅಂಚಟಗೇರಿ. ಸಮಗ್ರ ಕನರ್ಾಟಕ ಶ್ರೀ ವಿಶ್ವಕರ್ಮ ಸಮಾಜದ ರಾಜ್ಯಾಧ್ಯಕ್ಷರು ಶ್ರೀಮತಿ ಸುವರ್ಣ ಪತ್ತಾರ, ರಾಜ್ಯ ಕಾರ್ಯದಶರ್ಿ ಶ್ರೀಮತಿ ವೈಶಾಲಿ ಸುತಾರ, ಗುರುನಾಥ ಪತ್ತಾರ, ಮಂಜುನಾಥ ಪಿ. ಬಡಿಗೇರ, ಸತೀಶ ಪತ್ತಾರ, ಅಭಿಲಾಷ ಬಡಿಗೇರ ಉಪಸ್ಥಿತರಿದ್ದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 