ವೈಷ್ಣವಿ ಷಡಕ್ಷರಿ ಕುಚುಪೂಡಿಯಲ್ಲಿ ಉತ್ತಮ ಸಾಧನೆ
Vaishnavi Shadakshari excels in Kuchu Pudi
ವೈಷ್ಣವಿ ಷಡಕ್ಷರಿ ಕುಚುಪೂಡಿಯಲ್ಲಿ ಉತ್ತಮ ಸಾಧನೆ
ಗದಗ : ಡಾ.ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶನ ಕಲಾ ವಿಶ್ವವಿದ್ಯಾಲಯವು ಇತ್ತೀಚಿಗೆ ನೆಡೆಸಿದ ಕುಚುಪೂಡಿ ಜೂನಿಯರ ಪರೀಕ್ಷೆಯಲ್ಲಿ ಸ್ಥಳೀಯ ವಿದುಷಿ ರಾಘವಿ ಜ್ಯೋತಿಶ್ರೀ ಮತ್ತು ನೇಗಿಲಯೋಗಿ ಸಿಇಒ ಷಡಕ್ಷರಿ ಟಿ.ವಿ. ಅವರ ಸುಪುತ್ರಿ ವೈಷ್ಣವಿ ಷಡಕ್ಷರಿ (82.5ಅ) ರಷ್ಟು ಸಾಧನೆ ಮಾಡಿದ್ದಾರೆ.
ಅವರು ನಾಟ್ಯ ಚೂಡಾಮಣಿ ವೈಜಯಂತಿ ಕಾಶಿ ಮತ್ತು ಪ್ರತೀಕ್ಷಾ ಕಾಶಿ ಅವರ ಮಾರ್ಗದರ್ಶನದಲ್ಲಿ ಅಭ್ಯಾಸ ಮಾಡಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿ ಪ್ರಗತಿ ಸಾಧಿಸಿ ಗದಗ ಜಿಲ್ಲೆಯಲ್ಲಿಯೆ ್ರ್ರಥಮ ಬಾರಿಗೆ ಕುಚಿಪೂಡಿ ಜೂನಿಯರ್ ಪರೀಕ್ಷೆ ತೆಗೆದುಕೊಂಡ ವಿದ್ಯಾರ್ಥಿ ಎಂಬ ಹೆಗ್ಗಳಿಕೆಗೆ ಪಾತ್ರರಗಿದ್ದಾರೆ ಸಾಧನೆ ಮಾಡಿದ ವೈಷ್ಣವಿ ಷಡಕ್ಷರಿ ಅವರಿಗೆ ನಿಮಿಷಾಂಬಾ ನಾಟ್ಯ ಅಕಾಡಮಿಯ ಅಧ್ಯಕ್ಷೆ ರಾಘವಿ ಜ್ಯೋತಿ ಹಾಗೂ ಆಡಳಿತ ಮಂಡಳಿ ಅಭಿನಂದಿಸಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 