ಕೊರೊನಾ ಕುರಿತು ವಿವಿಧೆಡೆ ಜಾಗೃತಿ
ಬಳ್ಳಾರಿ, ಏ. 04: ಕೊರೋನಾ ವೈರಸ್ ಕುರಿತು ಸಾಮಾಜಿಕ ಅಂತರ ಕಾಪಾಡುವುದು, ಮೇಲಿಂದ ಮೇಲೆ ಸೋಪಿನಿಂದ ಕೈಗಳನ್ನು ತೊಳೆದುಕೊಳ್ಳುವುದು, ಮುಂತಾದವುಗಳ ಕುರಿತು ನಗರದ ನಿಗದಿಪಡಿಸಿದ ಸ್ಥಳಗಳಲ್ಲಿ ಇರುವ ತರಕಾರಿ ಮಾರಾಟ ಸ್ಥಳಗಳಲ್ಲಿ ಜಾಗೃತಿ ನೀಡಲಾಯಿತು ಹಾಗೂ ಖಚಿತ ಪ್ರಕರಣ ಕಂಡುಬಂದ ಸಿರಗುಪ್ಪ ತಾಲೂಕಿನ ಹೆಚ್.ಹೊಸಳ್ಳಿ ಗ್ರಾಮದಲ್ಲಿ ಕೊರೊನಾ ವೈರಸ್ ಕುರಿತು ಜಾಗೃತಿ ನೀಡಲಾಯಿತು.
ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ್ ದಾಸಪ್ಪನವರ್ ಹಾಗೂ ಆರೋಗ್ಯ ಇಲಾಖೆಯ ವೈದ್ಯಾಧಿಕಾರಿಗಳ ನೇತೃತ್ವದಲ್ಲಿ ಕೊರೊನಾ ವೈರಸ್ ಕುರಿತು ಶನಿವಾರ ವಿವಿಧೆಡೆ ಜಾಗೃತಿ ಮೂಡಿಸಲಾಯಿತು.
ಈ ವೇಳೆ ತಹಶೀಲ್ದಾರ, ಕಾರ್ಯನಿವರ್ಾಹಕ ಅಧಿಕಾರಿಗಳು, ಜಿಲ್ಲಾ ಕ್ಷಯರೋಗ ನಿಮರ್ೂಲನಾ ಅಧಿಕಾರಿಗಳು, ವಿಶ್ವಸಂಸ್ಥೆ ಬಳ್ಳಾರಿ ವಲಯ ಅಧಿಕಾರಿ, ತಾಲೂಕಾ ಆರೋಗ್ಯ ಅಧಿಕಾರಿಗಳು, ವೈಧ್ಯಾಧಿಕಾರಿಗಳು, ಪಿಡಿಓ, ಕಂದಾಯ ನಿರೀಕ್ಷಕರು, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ , ಬಿಲ್ಲ ಕಲೆಕ್ಟರ್, ಕಿರಿಯ ಮಹಿಳಾ ಆರೋಗ್ಯ ಸಹಾಯಕ, ಆಶಾ, ಅಂಗನವಾಡಿ ಕಾರ್ಯಕತರ್ೆಯರು ಸೇರಿದಂತೆ ಇತತರು ಹಾಜರಿದ್ದರು.
ಬೆಳಗಾವಿಯ ಹೃದಯಭಾಗದಲ್ಲಿ ಚಿನ್ನಾಭರಣ ಅಂಗಡಿ ಲೂಟಿ : ಸ್ಥಳಕ್ಕೆ ಪೊಲೀಸರ ದೌಡು
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ 