ವೀರಭದ್ರೇಶ್ವರ ಹಾಗೂ ಕಲ್ಲೇಶ್ವರ ಜಾತ್ರಾ ಮಹೋತ್ಸವ
Veerabhadreshwara and Kalleshwara Jatra Festival
ಬ್ಯಾಡಗಿ 28 ; ವೀರಭದ್ರೇಶ್ವರ ಹಾಗೂ ಕಲ್ಲೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ಕಳೆದ 45 ವರ್ಷಗಳಿಂದ ಜಾತ್ರಾ ಸಮಿತಿಯಿಂದ ಉಚಿತ ಸಾಮೂಹಿಕ ವಿವಾಹವನ್ನು ಏರಿ್ಡಸಿರುತ್ತಾರೆ. ಇದರಿಂದ ಬಡವರು ಹಾಗೂ ಎಲ್ಲಾ ಸಮದಾಯದ ವಧುವರರು ಯಾವುದೇ ಕರ್ಚು ಇಲ್ಲದೇ ಮದುವೆ ಮಾಡಿಕೊಳ್ಳಲು ಸಹಾಯ ಆಗಿದೆ ಎಂದು ಜಾತ್ರಾ ಸಮಿತಿಯ ಅಧ್ಯಕ್ಷ ಮಲ್ಲಣ್ಣ ಹುಚ್ಚಗೊಂಡರ ಹೇಳಿದರು. ಈ ಸಂದಂರ್ಭದಲ್ಲಿ ಪಾಠಶಾಲೆಯ ವೀರಯ್ಯ ಸಾಮ್ವಿಗಳು ಸಾಮೂಹಿಕ ವಿವಾಹದಲ್ಲಿ ಮದುವೆಯಾದ ದಂಪತಿಗಳಿಗೆ ಜೀವನದಲ್ಲಿ ಸನ್ಮಾರ್ಗದಲ್ಲಿ ನಡೆಯಲು ಮಾರ್ಗದರ್ಶನ ಮಾಡಿದರು. ಜಾತ್ರಾ ಸಮಿತಿಯ ಸದ್ಯಸರುಗಳು ಗೌರವ ಕಾರ್ಯದರ್ಶಿ ಮಾಲತೇಶ ಅರಳಿಮಟ್ಟಿ ಕಜಾನ್ಸಿ ಶಂಭಣ್ಣ ಅಂಗಡಿ ಚಂದ್ರಣ್ಣ ಆಲಗೇರಿ ಶಿವಣ್ಣ ಶೆಟ್ಟರ ರಮೇಶ ಕಲ್ಯಾಣಿ ಉಪಸ್ಥಿತರಿದ್ದರು.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 