ವಿಜ್ರಂಭಣೆಯಿಂದ ಜರುಗಿದ ವೀರಘಂಟೈ ಮಡಿವಾಳೇಶ್ವರ ಜಾತ್ರೆ
Veeraghantai Madivaleshwar Fair held with great enthusiasm
ತಾಳಿಕೋಟೆ 05: ತಾಲ್ಲೂಕಿನ ಸುಕ್ಷೇತ್ರ ಕಲಕೇರಿ ಗುರುವೀರಘಂಟೈ ಮಡಿವಾಳೇಶ್ವರ ಜೋಡು ತೇರಿನ ಜಾತ್ರಾ ಮಹೋತ್ಸವವು ಶುಕ್ರವಾರ ಭಕ್ತ ಜನತೆಯ ಹರ್ಷೋದ್ಘಾರಗಳ ಮಧ್ಯೆ ಶುಕ್ರವಾರ ವೈಭವದಿಂದ ಜರುಗಿತು ಕಲಕೇರಿ ಗ್ರಾಮದ ಪಂಚರಂಗ ಸಂಸ್ಥಾನ ಗದ್ದುಗೆಮಠ ಮಠಾಧ್ಯಕ್ಷ ಗುರು ಮಡಿವಾಳೇಶ್ವರ ಶಿವಾಚಾರ್ಯರು ಘನ ಅಧ್ಯಕ್ಷತೆಯನ್ನು ವಹಿಸಿದ್ದರು. ಶುಕ್ರವಾರ ಬೆಳಿಗ್ಗೆ 5.00 ಗಂಟೆಗೆ ’ಅಗ್ನಿ ಉತ್ಸವ’ ಜರುಗಿತು. ಸಂಜೆ 5.00 ಗಂಟೆಗೆ ಗುರು ವೀರಗಂಟಿ ಮಡಿವಾಳೇಶ್ವರರ ಮಹಾರಥೋತ್ಸವವು ಜರುಗಿತು.
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ 