ವಿಜ್ರಂಭಣೆಯಿಂದ ಜರುಗಿದ ವೀರಘಂಟೈ ಮಡಿವಾಳೇಶ್ವರ ಜಾತ್ರೆ
Veeraghantai Madivaleshwar Fair held with great enthusiasm
ತಾಳಿಕೋಟೆ 05: ತಾಲ್ಲೂಕಿನ ಸುಕ್ಷೇತ್ರ ಕಲಕೇರಿ ಗುರುವೀರಘಂಟೈ ಮಡಿವಾಳೇಶ್ವರ ಜೋಡು ತೇರಿನ ಜಾತ್ರಾ ಮಹೋತ್ಸವವು ಶುಕ್ರವಾರ ಭಕ್ತ ಜನತೆಯ ಹರ್ಷೋದ್ಘಾರಗಳ ಮಧ್ಯೆ ಶುಕ್ರವಾರ ವೈಭವದಿಂದ ಜರುಗಿತು ಕಲಕೇರಿ ಗ್ರಾಮದ ಪಂಚರಂಗ ಸಂಸ್ಥಾನ ಗದ್ದುಗೆಮಠ ಮಠಾಧ್ಯಕ್ಷ ಗುರು ಮಡಿವಾಳೇಶ್ವರ ಶಿವಾಚಾರ್ಯರು ಘನ ಅಧ್ಯಕ್ಷತೆಯನ್ನು ವಹಿಸಿದ್ದರು. ಶುಕ್ರವಾರ ಬೆಳಿಗ್ಗೆ 5.00 ಗಂಟೆಗೆ ’ಅಗ್ನಿ ಉತ್ಸವ’ ಜರುಗಿತು. ಸಂಜೆ 5.00 ಗಂಟೆಗೆ ಗುರು ವೀರಗಂಟಿ ಮಡಿವಾಳೇಶ್ವರರ ಮಹಾರಥೋತ್ಸವವು ಜರುಗಿತು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 