ದಿ. ಪ್ರಕಾಶ ಕಠಾರೆ ಮನೆಗೆ ವೀರಕುಮಾರ ಪಾಟೀಲ ಭೇಟಿ
ಲೋಕದರ್ಶನ ವರದಿ
ಕಾಗವಾಡ ಜುಲೈ 3: ಕಾಗವಾಡದ ಸುಪುತ್ರರು, ನಿವೃತ್ತ ನ್ಯಾಯಾಧೀಶ ಪ್ರಕಾಶ ಕಠಾರೆ ಗುರುವಾರ ರಾತ್ರಿ ನಿಧನ ಹೊಂದರು. ಇವರ ಅಂತ್ಯಸಂಸ್ಕಾರ ಶುಕ್ರವಾರ ಬೆಳಿಗ್ಗೆ ಕಾಗವಾಡದ ಸ್ಮಶಾನ ಭೂಮಿಯಲ್ಲಿ ಜರುಗಿತು.
ಅಂತ್ಯಸಂಸ್ಕಾರದಲ್ಲಿ ಅವರ ಸಹೋದರರಾದ ಖ್ಯಾತ ವೈದ್ಯರಾದ ಡಾ. ಪಿ.ಬಿ.ಮಗದುಮ್ಮ, ಸುಭಾಷ ಕಠಾರೆ, ಪತ್ನಿ, ಪುತ್ರರು, ಪುತ್ರಿಯರು, ಸೇರಿದಂತೆ ಅಪಾರ ಆಪ್ತರು ಪಾಲ್ಗೊಂಡಿದ್ದರು. ಮಾಜಿ ಇಂಧನ ಖಾತೆ ಸಚಿವ ವೀರಕುಮಾರ ಪಾಟೀಲ, ಜೈನ ಸಮಾಜದ ಮುಖಂಡರಾದ ಕಿರಣಕುಮಾರ ಪಾಟೀಲ ಭೇಟಿನೀಡಿ ಸಾಂತ್ವನ ಹೇಳಿದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 