ವೀರ್ಪ ಅರಕೇರಿ ಪ್ರಕೃತಿ ವಿಕೋಪ ಪರಿಹಾರ ನಿಧಿ
Veerpa Arakeri Natural Disaster Relief Fund
ಧಾರವಾಡ 17: ಇತ್ತೀಚೆಗೆ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಸುವರ್ಣ ಮಹೋತ್ಸವದ ಅಂಗವಾಗಿ ಇಂದಿರ ಪ್ರಿಯದರ್ಶಿನಿ ಪರಿಸರ ಪ್ರಶಸ್ತಿಯನ್ನು ಪಡೆದ ಹುಬ್ಬಳ್ಳಿಯ ಅಕ್ಕ ಫೌಂಡೇಶನ್ನ ಪರಿಸರವಾದಿ ವೀರ್ಪ ಅರಕೇರಿ ಅವರು ತಮಗೆ ಸಿಕ್ಕ ಪ್ರಶಸ್ತಿ ಮೂಲದ ರೂಪಾಯಿ 5000/-(ಐದುಸಾವಿರ) ಹಣವನ್ನು ಚೆಕ್ ಮೂಲಕ ಧಾರವಾಡ ಜಿಲ್ಲಾಧಿಕಾರಿಗಳಾದ ದಿವ್ಯ ಪ್ರಭು ಅವರಿಗೆ ಭೇಟಿ ಮಾಡಿ ಪ್ರಕೃತಿ ವಿಕೋಪ ಪರಿಹಾರ ನಿಧಿಗೆ ನೀಡಿದರು.
ಚೆಕ್ ಸ್ವೀಕರಿಸಿ ಮಾತನಾಡಿದ ಜಿಲ್ಲಾಧಿಕಾರಿ ಶ್ರೀಮತಿ ದಿವ್ಯ ಪ್ರಭು ಅವರು, ಅರಕೇರಿಯವರಿಗೆ ಅಭಿನಂದಿಸಿ, ಸಮಾಜದಲ್ಲಿ ಪ್ರತಿಯೊಬ್ಬರೂ ಪರಿಸರದ ಕುರಿತು ಕಾಳಜಿ ಮಾಡಬೇಕಿದೆ. ಆ ದಿಶೆಯಲ್ಲಿ ಎಲ್ಲರೂ ಪ್ರಯಾಣಿಸೋಣ ಎಂದರು. ಹುಬ್ಬಳ್ಳಿ ಧಾರವಾಡ ನಾಗರಿಕ ಪರಿಸರ ಸಮಿತಿ ಅಧ್ಯಕ್ಷ ಶಂಕರ ಕುಂಬಿ, ಸಾಹಿತಿ, ಪರಿಸರವಾದಿ ಕೆ. ಎಚ್.ನಾಯಕ, ಹುಬ್ಬಳ್ಳಿ ಇನ್ನರ ವ್ಹೀಲ್ ಅಧ್ಯಕ್ಷರಾದ ಶ್ರೀಮತಿ ಯಶೋಧಾ ಅಂಗಡಿ, ಕಾರ್ಯದರ್ಶಿ ಸುಮಂಗಲಾ ಹಿರೇಮಠ, ಸುನೀತಾ ಮುದಕಣ್ಣವರ, ಮಾಲಾ ಮನಗುಂಡಿ, ಗೀತಾ ಹಂಚಾಟೆ ಮುಂತಾದವರು ಉಪಸ್ಥಿತರಿದ್ದರು
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 