ತಾಲೂಕಾಡಳಿತದಿಂದ ವೇಮನ ಜಯಂತ್ಯೋತ್ಸವ
ಲೋಕದರ್ಶನ ವರದಿ
ಗೋಕಾಕ 19: ನಗರದ ಮಿನಿ ವಿಧಾನಸೌಧದಲ್ಲಿ ತಾಲೂಕಾಡಳಿತದಿಂದ ಮಹಾಯೋಗಿ ವೇಮನ ಅವರ 607ನೇ ಜಯಂತಿ ಉತ್ಸವವನ್ನು ಶನಿವಾರದಂದು ಆಚರಿಸಲಾಯಿತು.ಈ ಸಂದರ್ಭದಲ್ಲಿ ಗ್ರೇಡ್-2 ತಹಶೀಲ್ದಾರ ಎಸ್.ಕೆ.ಕುಲಕಣರ್ಿ, ಮುಖಂಡರಾದ ಎಂ.ಎ.ವಂಟಗೂಡಿ, ಬಿ.ಕೆ.ಗಂಗರಡ್ಡಿ,ಎಸ್.ಎಸ್.ಪಂಚಗಾಂವಿ, ಕೆ.ಟಿ.ಉದಪುಡಿ, ಎಸ್.ಎ.ಪಾಟೀಲ, ಆರ್.ಆರ್.ನಾಡಗೌಡರ, ಆರ್.ಎ.ಕಮಲದಿನ್ನಿ, ವಿ.ಬಿ.ನಾಯಿಕ.ಎಸ್.ಕೆ.ಬಾಲನಾಯ್ಕ ಸೇರಿದಂತೆ ಅನೇಕರು ಇದ್ದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 