ಗಡಿ ಭದ್ರತಾ ಪಡೆಯ ಮಹಾ ನಿರ್ದೇಶಕರ ಉಸ್ತುವಾರಿ ವಿಜಯ್ ಕುಮಾರ್ ಜೊಹ್ರಿ
ನವದೆಹಲಿ, ಆಗಸ್ಟ್ 31 : ಐಪಿಎಸ್ ವಿವೇಕ್ ಕುಮಾರ್ ಜೊಹ್ರಿ ಶನಿವಾರ ಗಡಿ ಭದ್ರತಾ ಪಡೆಯ (ಬಿಎಸ್ಎಫ್) ಮಹಾ ನಿದರ್ೆಶಕರ ಉಸ್ತುವಾರಿಯಾಗಿ ಅಧಿಕಾರ ವಹಿಸಿಕೊಂಡಿದ್ದಾರೆ
ಬಿಎಸ್ಎಫ್ ವಿಶ್ವದ ಅತಿದೊಡ್ಡ ಗಡಿ ಕಾವಲು ಪಡೆಯಾಗಿದ್ದು, ಸುಮಾರು ಎರಡು ಲಕ್ಷ ಅರವತ್ತೈದು ಸಾವಿರ ಧೈರ್ಯಶಾಲಿ ಮತ್ತು ಸಮಪರ್ಿತ ಪುರುಷ ಮತ್ತು ಮಹಿಳಾ ಸೈನಿಕರನ್ನು ಹೊಂದಿದೆ. ಇದು ಪಾಕಿಸ್ತಾನ ಮತ್ತು ಬಾಂಗ್ಲಾದೇಶದೊಂದಿಗಿನ ಅಂತಾರಾಷ್ಟ್ರೀಯ ಗಡಿಗಳನ್ನು ರಕ್ಷಿಸುತ್ತದೆ.
ವಿವೇಕ್ ಕುಮಾರ್ ಜೊಹ್ರಿ ಅವರು, ಗಡಿ ಭದ್ರತಾ ಪಡೆಯ 25ನೇ ಮಹಾ ನಿದರ್ೆಶಕರಾಗಿದ್ದು, ಅವರು ಭೋಪಾಲ್ನ ಮೌಲಾನಾ ಆಜಾದ್ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜಿನಲ್ಲಿ ಎಂಜಿನಿಯರಿಂಗ್ ಪದವಿ ಮುಗಿಸಿದ್ದಾರೆ.
ಅವರು, ಮಧ್ಯಪ್ರದೇಶದ ಪನ್ನಾ, ಭಿಂದ್, ಹೋಶಂಗಾಬಾದ್, ರತ್ನಂ ಮತ್ತು ಜಬಲ್ಪುರ ಜಿಲ್ಲೆಗಳಲ್ಲಿ ಪೊಲೀಸ್ ವರಿಷ್ಠಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದಾರೆ.
1991 ರಲ್ಲಿ ಅಸ್ಸಾಂನ ಯುನೈಟೆಡ್ ಲಿಬರೇಶನ್ ಫ್ರಂಟ್ ಉಲ್ಫಾ ವಿರೋಧಿ ಕಾಯರ್ಾಚರಣೆಗಾಗಿ ಕೆಲಸ ಮಾಡುವ ಎಂಪಿಎಸ್ಎಎಫ್ ಸೈನಿಕ ಪಡೆಗೆ ಅವರು ಕಮಾಂಡರ್ ಆಗಿದ್ದರು.
ಗಡಿ ಭ್ರತಾ ಪಡೆ ಸೇರುವ ಮುನ್ನ ಸಿಬಿಐ ಪೊಲೀಸ್ ಅಧೀಕ್ಷಕರಾಗಿ ಮತ್ತು ನಂತರ ನವದೆಹಲಿಯ ಕ್ಯಾಬಿನೆಟ್ ಕ್ಯಾಬಿನೆಟ್ ಸಚಿವಾಲಯದಲ್ಲಿಯೂ ಸೇವೆ ಸಲ್ಲಿಸಿದ್ದಾರೆ.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 