ಕಾಯಕ ರತ್ನ ಪ್ರಶಸ್ತಿಗೆ ವಿಜಯ ಕುಮಾರ ಕವಲೂರ್ ಆಯ್ಕೆ
Vijaya Kumar Kavalur selected for Kayaka Ratna Award
ಕಾಯಕ ರತ್ನ ಪ್ರಶಸ್ತಿಗೆ ವಿಜಯ ಕುಮಾರ ಕವಲೂರ್ ಆಯ್ಕೆ
ಕೊಪ್ಪಳ 28: ಅಖಿಲ ಭಾರತ ವಚನ ಸಾಹಿತ್ಯ ಮತ್ತು ಸಾಂಸ್ಕೃತಿಕ ಪರಿಷತ್ ಜಿಲ್ಲಾ ಮತ್ತು ತಾಲೂಕು ಘಟಕ ವತಿಯಿಂದ ವಚನ ಸಾಹಿತ್ಯದಲ್ಲಿ ಸಾಧನೆಯನ್ನು ಮಾಡಿದ ವಿವಿಧ ಕ್ಷೇತ್ರದ ಮಹನೀಯರಿಗೆ ಕಾಯಕ ರತ್ನ ಪ್ರಶಸ್ತಿ ಯನ್ನು ನೀಡಿ ದಿನಾಂಕ 1 ರಂದು ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ಘಟಕ ಉದ್ಘಾಟನಾ ಸಮಾರಂಭದಲ್ಲಿ ಪ್ರಶಸ್ತಿಯನ್ನು ಪ್ರಧಾನ ಮಾಡಲಾಗುವುದು ಎಂದು ಕಾರ್ಯಕ್ರಮದ ಸಂಘಟಕರಾದ ಜಿ.ಎಸ್ ಗೋನಾಳ್ ಡಾ. ಶಿವಬಸಪ್ಪ ಮಸ್ಕಿ, ಮೈಲಾರ್ಪ ಉಂಕಿ, ಸುರೇಶ ಕುಂಬಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕರ್ನಾಟಕ ನವ ನಿರ್ಮಾಣ ಸೇನೆ ಜಿಲ್ಲಾಧ್ಯಕ್ಷ ವಿಜಯಕುಮಾರ ಕವಲೂರ ಆಯ್ಕೆ ಆಗಿದ್ದರೆ.ವಿಜಯ್ ಕುಮಾರ್ ಕವಲೂರು ಅವರಿಗೆ ಕಾಯಕ ರತ್ನ ಪ್ರಶಸ್ತಿ ಆಯ್ಕೆಗೆ ವಿವಿಧ ಸಂಘಟನೆಗಳ ಪದಾಧಿಕಾರಿಗಳು, ಅಭಿಮಾನಿಗಳು ಹರ್ಷ ವ್ಯಕ್ತಪಡಿಸಿ ಅಭಿನಂದಿಸಿದ್ದಾರೆ.
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 