ವಿಜಯಪುರ: ಬಾಲ್ಯವಿವಾಹ ತಡೆದು ಬಾಲಕಿ ರಕ್ಷಣೆ
ಲೋಕದರ್ಶನ ವರದಿ
ವಿಜಯಪುರ 10: ಇಂಡಿ ತಾಲೂಕಿನ ಇಂಚಗೇರಿ ಗ್ರಾಮದ ಬಾಲಕಿಯನ್ನು ತಾಲೂಕಿನ ಸಾಲೋಟಗಿ ಗ್ರಾಮದಲ್ಲಿ ದಿ; 12-05-2019 ರಂದು ಬಾಲ್ಯವಿವಾಹ ಜರುಗಲಿದೆ ಎಂಬ ಖಚಿತ ಮಾಹಿತಿ ಮೇರೆಗೆ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ಸೂಚಿಸಿದಂತೆ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿಗಳು ಹಾಗೂ ಚಡಚಣ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳ ಕಚೇರಿಯ ಅಂಗನವಾಡಿ ಮೇಲ್ವಿಚಾರಕಿ, ಹೊತರ್ಿ ಪೋಲಿಸ್ ಠಾಣೆ ಸಿಬ್ಬಂದಿ ಇವರ ಸಹಯೋಗದಲ್ಲಿ ಬಾಲಕಿಯ ಮನೆಗೆ ಭೇಟಿ ನೀಡಿದ ಸಂದರ್ಭದಲ್ಲಿ ದಿ: 09-05-20196 ರಂದು ಸಂಜೆ ವರನ ಮನೆಗೆ ಕಳುಹಿಸುವ ಸಿದ್ಧತೆಯಲ್ಲಿ ತೊಡಗಿದ್ದರು. ಈ ಸಂದರ್ಭದಲ್ಲಿ ಪಾಲಕರಿಗೆ ಬಾಲ್ಯವಿವಾಹ ನಿಷೇಧ ಕಾಯ್ದೆ ಕುರಿತು ಅರಿವು ಮೂಡಿಸಿ, ಬಾಲ್ಯವಿವಾಹವನ್ನು ತಡೆಗಟ್ಟಿ ಬಾಲಕಿಯನ್ನು ರಕ್ಷಿಸಿಕೊಂಡು ಸಕರ್ಾರಿ ಬಾಲಕಿಯರ ಬಾಲಮಂದಿರ ವಿಜಯಪುರಕ್ಕೆ ಅಭಿರಕ್ಷಣೆಗಾಗಿ ದಾಖಲಿಸಲಾಗಿದೆ ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ತಿಳಿಸಿದ್ದಾರೆ
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 