ವಿಜಯಪುರ: ಚಂದ್ರಕಾಂತ ಬಿಜ್ಜರಗಿಗೆ 'ಜೀವಮಾನ ಸಾಧನೆ' ಪ್ರಶಸ್ತಿ
ವಿಜಯಪುರ 15: ಸಾಹಿತ್ಯ, ನಾಡು-ನುಡಿ, ಕಲೆ ಸಂಸ್ಕೃತಿ ಸೇರಿದಂತೆ ವಿವಿಧ ರಂಗಗಳಲ್ಲಿ ಅನುಪಮ ಸೇವೆಸಲ್ಲಿದ ಸಾಧಕರಿಗೆ ಬೆಂಗಳೂರಿನ ಕರ್ನಾಟಕ ಸಾಂಸ್ಕೃತಿಕ ಪರಿಷತ್ತು ಕೊಡಮಾಡುವ 2019ನೇ ಸಾಲಿನ ರಾಜ್ಯಮಟ್ಟದ 'ಜೀವಮಾನ ಸಾಧನೆ' ಪ್ರಶಸ್ತಿಗೆ ವಿಜಯಪುರದ ಸಂಶೋಧಕ ಚಂದ್ರಕಾಂತ ಬಿಜ್ಜರಗಿ ಭಾಜನರಾಗಿದ್ದಾರೆ.
ಇದೇ ದಿ.22 ರಂದು ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ಜರುಗಲಿದೆ.
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ 