ವಿಜಯಪುರ: ಗೌರಿಶಂಕರ ರತ್ನ ಪ್ರಶಸ್ತಿ ಪ್ರದಾನ
ಲೋಕದರ್ಶನ ವರದಿ
ವಿಜಯಪುರ 13: ಬಸವನ ಬಾಗೇವಾಡಿ ತಾಲೂಕಿನ ಯಂಭತ್ತಾಳ ಗ್ರಾಮದಲ್ಲಿ ಶ್ರೀ ಗೌರಿಶಂಕರ ದೇವರ 75ನೇ ಜಾತ್ರಾ ಮಹೋತ್ಸವದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನಗೈದ ಸಾಧಕರಿಗೆ ಪ್ರತಿ ವರ್ಷದಂತೆ ಈ ವರ್ಷವೂ ರಾಜ್ಯಮಟ್ಟದ 'ಶ್ರೀ ಗೌರಿಶಂಕರ ರತ್ನ ಪ್ರಶಸ್ತಿ' ನೀಡಿ ಗೌರವಿಸಲಾಯಿತು.
ವಿಜಯಪುರದ ಹಾಸಿಂಪೀರ ವಾಲಿಕಾರ (ಸಮಾಜ ಕ್ಷೇತ್ರ), ಶಕುಂತಲಾ ಹಿರೇಮಠ (ಸಂಗೀತ ಕ್ಷೇತ್ರ), ತಾಳಿಕೋಟಿಯ ಡಾ. ಸುಜಾತಾ ಚಲವಾದಿ (ಸಾಹಿತ್ಯ ಕ್ಷೇತ್ರ), ಇಂಗಳೇಶ್ವರದ ಕೆ.ಎಸ್. ಬಾಗೇವಾಡಿ (ಜಾನಪದ ಕ್ಷೇತ್ರ) ಈ ನಾಲ್ವರು ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಮಾಇ ಸಚಿವ, ಬ.ಬಾಗೇವಾಡಿ ಮತಕ್ಷೇತ್ರದ ಶಾಸಕ ಶಿವಾನಂದ ಪಾಟೀಲ, ಚಿಮ್ಮಲಗಿಯ ಶ್ರೀ ನೀಲಕಂಠೇಶ್ವರ ಶಿವಾಚಾರ್ಯರು, ಶಿವಾನಂದ ಮಂಗಾನವರ ಮುಂತಾದವರು ಸಮಾರಂಬದಲ್ಲಿ ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 