ವಿಜಯಪುರ: ಮಾಧ್ಯಮ ಅಕಾಡೆಮಿ ಪ್ರಶಸ್ತಿಗೆ ಪತ್ರಕರ್ತ ಅನಿಲ ಆಯ್ಕೆ
ವಿಜಯಪುರ 03: ಜಿಲ್ಲೆಯ ಅಪರೂಪದ ಸಂವೇದನಾಶೀಲ ಸಾಹಿತಿ, ದಲಿತ ಸಾಕ್ಷಿ ಪ್ರಜ್ಞೆಯಂತಿರುವ ಹಿರಿಯ ಪತ್ರಕರ್ತ ಅನಿಲ ಹೊಸಮನಿ ಅವರು ಮಾಧ್ಯಮ ಅಕಾಡೆಮಿ ಪ್ರಶಸ್ತಿಗೆ ಆಯ್ಕೆಯಾಗಿರುವದಕ್ಕೆ ಜಿಲ್ಲೆಯ ಚೆ ಗುವೆರಾ ಯೂಥ್ ಫೆಡರೇಶನ್ ಸಂಘಟನೆಯ ಅಧ್ಯಕ್ಷ ಹಾಗೂ ಯುವ ಸಾಹಿತಿ, ಪತ್ರಕರ್ತ ಮಂಜುನಾಥ.ಎಸ್.ಕಟ್ಟಿಮನಿ ಅಭಿನಂದಿಸಿದ್ದಾರೆ.
ವಿಜಯಪುರ ಜಿಲ್ಲೆಯ ಅನಿಲ ಹೊಸಮನಿಯವರು ಪತ್ರಿಕೋದ್ಯಮದ ಧರ್ಮವನ್ನು ಒಂದು ವ್ರತದಂತೆ ಪಾಲಿಸಿಕೊಂಡು ಬಂದವರು, ಪತ್ರಿಕೋದ್ಯಮದ ಎಲ್ಲ ನೋವು ನಲಿವುಗಳನ್ನು ಕಂಡುಂಡವರು, ಯಾವುದೇ ವಶೀಲಿಬಾಜಿ ಮಾಡದವರು.
ಇಂತಹ ನಿಜವಾದ ಸಾಧಕರನ್ನು ಗುರುತಿಸಿ ಸರ್ಕಾರ ಈ ಬಾರಿ ಆಯ್ಕೆ ಮಾಡಿರುವುದರಿಂದ ಅಕಾಡೆಮಿಯ ಗೌರವ ಇಮ್ಮಡಿಯಾಗಿದೆ. ಅದಕ್ಕಾಗಿ ಜಿಲ್ಲೆಯ ಎಲ್ಲ ಹಿರಿಯ, ಕಿರಿಯ ಪತ್ರಕರ್ತರು ಹಾಗೂ ಸಾಹಿತಿಗಳ ಪರವಾಗಿ ಹಾರ್ದಿಕ ಅಭಿನಂದನೆಗಳು ಎಂದು ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 