ವಿಜಯಪುರ: ಪಟೇಲರು ಆಧುನಿಕ ಭಾರತದ ಪ್ರವರ್ತಕ
ಲೋಕದರ್ಶನ ವರದಿ
ವಿಜಯಪುರ 31: ಭಾರತ ದೇಶ ಇಂದು ಬವ್ಯತೆಯಿಂದ ಮೆರೆಯುತ್ತಿರುವುದಕ್ಕೆ ಕಾರಣ ಎಂದರೆ ಅದು ಸರ್ಧಾರ ವಲ್ಲಭ್ಭಾಯ್ ಪಟೇಲ್ ಅವರು. ಹರಿದು ಹಂಚಿ ಹೋಗಿದ್ದ ಸಂಸ್ಥಾನಗಳನ್ನು ಒಟ್ಟುಗೂಡಿಸುವ ಮೂಲಕ ಒಕ್ಕೂಟ ಮಾಡುವುದರೊಂದಿಗೆ ಜಗತ್ತಿನ ಅತೀ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವನ್ನಾಗಿ ನಿರ್ಮಾಣ ಮಾಡಿದರು ಎಂದು ಉಪನ್ಯಾಸಕ ಬಿ.ಬಿ.ಪಾಟೀಲ್ ಹೇಳಿದರು.
ನಗರದ ವಿದ್ಯಾವರ್ಧಕ ಸಂಘದ ಕಲಾ, ವಾಣಿಜ್ಯ ಹಾಗೂ ಬಿಸಿಎ ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ ಆಯೋಜಿಸಿದ ರಾಷ್ಟ್ರೀಯ ಏಕತಾ ದಿನ ಕಾರ್ಯಕ್ರಮವನ್ನುದ್ಘಾಟಿಸಿ ಮಾತನಾಡಿದರು,
ಪ್ರಾಚಾರ್ಯರಾದ ಜಿ.ಹೆಚ್.ಮಣ್ಣೂರ, ಸಾಂಸ್ಕೃತಿಕ ವಿಭಾಗದ ಮುಖ್ಯಸ್ಥರಾದ ಎಸ್.ಎಸ್.ಯಾದವ ಮಾತನಾಡಿದರು. ಸೀಮಾ ಪಾಟೀಲ ಆಯ್ ಬಿ ಜಾಬಾ, ಯು ಎಸ್ ಹಿರೇಮಠ, ಮುಲ್ಲಾ, ಚೈತನ್ಯ ಮುತ್ತಗೀಕರ, ಬಾಸ್ಕರ ಮರಕಲ್, ಮೇಘಾ ಕುಲಕಣರ್ೀ, ಆರತಿ ಬಿಸ್ಟಗೊಂಡ, ಸ್ಮೀತಾ ಬಗಲಿ ಉಪಸ್ಥಿತರಿದ್ದರು. ಉಪನ್ಯಾಸಕ ರಾಜು ಕಪಾಳಿ ಸ್ವಾಗತಿಸಿ, ಪ್ರತಿಜ್ಞಾವಿಧಿ ಬೋಧಿಸಿದರು. ಮಂಜುನಾಥ ಜುನಗೊಂಡ ನಿರೂಪಿಸಿದರು.
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ 