ವಿಜಯಪುರ: ತಿಕೋಟಾಕ್ಕೆ ಅಧ್ಯಕ್ಷ ಜತ್ತಿ ಭೇಟಿ
ಲೋಕದರ್ಶನ ವರದಿ
ವಿಜಯಪುರ 22: ರಾಷ್ಟ್ರೀಯ ಬಸವ ಸಮಿತಿ ಅಧ್ಯಕ್ಷ ಅರವಿಂದ ಜತ್ತಿ ಅವರು ಇತ್ತೀಚೆಗೆ ತಿಕೋಟಾಕ್ಕೆ ಭೇಟಿ ನೀಡಿದರು.
ನೆರೆಯ ಮಹಾರಾಷ್ಟ್ರದ ಸುಕ್ಷೇತ್ರ ಗುಡ್ಡಾಪುರದ ದಾನಮ್ಮದೇವಿ ದರ್ಶನ ಪಡೆದು ಮರಳುವ ವೇಳೆ ತಿಕೋಟಾದ ಬಸವೇಶ್ವರ ವೃತ್ತದ ಹತ್ತಿರ ಕೆಲಕಾಲ ಸ್ಥಳೀಯ ಮುಖಂಡರ ಜೊತೆ ಮಾತುಕತೆ ನಡೆಸಿದರು.
ಈ ಸಂದರ್ಭದಲ್ಲಿ ತಿಕೋಟಾ ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ತ ಅಧ್ಯಕ್ಷ ಸೋಮಶೇಖರ ದಾ. ಜತ್ತಿ ಬಸವ ಸಮಿತಿ ಅಧ್ಯಕ್ಷರನ್ನು ಸನ್ಮಾನಿಸಿ ಗೌರವಿಸಿದರು.
ಉದ್ಯಮಿ ಮಹೇಶ ಗಣಿ, ಪಿಕೆಪಿಎಸ್ ನಿವೃತ್ತ ಕಾರ್ಯನಿರ್ವಾಹಕ ಅಧಿಕಾರಿ ಸದಾಶಿವ ಮಂಗಸೂಳಿ, ಹೊನವಾಡದ ಖ್ಯಾತ ಪ್ರವಚನಕಾರ ಬಾಬುರಾವ ಮಹಾರಾಜರು ಸೇರಿದಂತೆ ಹಲವಾರು ಗಣ್ಯರು ಉಪಸ್ಥಿತರಿದ್ದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 