ವಿಜಯಪುರ: ಮಹ್ಮದರಫೀಕ್ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ
ವಿಜಯಪುರ 21: ರಾಜ್ಯ ಕನರ್ಾಟಕ ನವ ನಿರ್ಮಾಣ ವೇದಿಕೆ ವಿಜಯಪುರ ಬೆಂಗಳೂರು ವತಿಯಿಂದ ಜಿಲ್ಲಾ ರಾಜ್ಯೋತ್ಸವ -2019 ಪ್ರಶಸ್ತಿಯನ್ನು ಮಹ್ಮದರಫೀಕ ನದಾಫ್ ಅವರಿಗೆ ನೀಡಲಾಯಿತು.
ಮಹ್ಮದರಫಿಕ್ ನದಾಫ್ ಡಾ.ಬಿ.ಆರ್. ಅಂಬೇಡ್ಕರ್ ಕ್ರೀಂಡಾಂಗಣದಲ್ಲಿ ವ್ಹಾಲಿಬಾಲ್ ತರಬೇತಿದಾರರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಾಷ್ಟ್ರ ಹಾಗೂ ವಿಶ್ವವಿದ್ಯಾಲಯ ಧಾರವಾಡದಲ್ಲಿ ಭಾಗವಹಿಸಿರುತ್ತಾರೆ. ಅವರ ಕೈಯಲ್ಲಿ 8 ಜನ ವಿದ್ಯಾಥರ್ಿಗಳು ರಾಷ್ಟ್ರ ಮಟ್ಟದಲ್ಲಿ ಹಾಗೂ ವಿಶ್ವವಿದ್ಯಾಲಯಗಳಲ್ಲಿ ಕ್ರೀಡೆ ಆಡಿ ಸಾಧನೆಗೈದಿದ್ದಾರೆ. ಕ್ರೀಡಾ ಸಾಧನೆ ಗುರುತಿಸಿ ವಿಜಯಪುರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಮಾಜಿ ಸಚಿವರು ಅಪ್ಪಾಸಾಹೇಬ ಪಟ್ಟಣಶೆಟ್ಟಿ ಸನ್ಮಾನಿಸಿ ಗೌರವಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 