ವಿಜಯಪುರ: ರೇಲ್ವೆ ಸಂಚಾರಕ್ಕೆ ಮನವಿ
ವಿಜಯಪುರ 28: ನಗರದಲ್ಲಿ ನಡೆದ ಹುಬ್ಬಳ್ಳಿ ನಗರದ ಹುಬ್ಬಳ್ಳಿ ನೈಋತ್ಯ ರೇಲ್ವೆ ವ್ಯವಸ್ಥಾಪಕ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಸಂಸದ ರಮೇಶ ಜಿಗಜಿಣಗಿ ಭಾಗವಹಿಸಿ ಕೇಂದ್ರ ರೇಲ್ವೆ ಖಾತೆ ರಾಜ್ಯ ಸಚಿವರಾದ ಸುರೇಶ ಅಂಗಡಿಯರಿಗೆ ವಿಜಯಪುರ ಜಿಲ್ಲೆಯ ನಾಗರಿಕರ ಹಲವು ವರ್ಷಗಳ ಬೇಡಿಕೆಯಾದ ಹೊಸ ಹುಬ್ಬಳ್ಳಿ-ವಿಜಯಪುರ (ಇಂಟರಸಿಟಿ) ಪ್ರತಿ ದಿನ ಪ್ರಾರಂಭಗೊಳಿಸಲು ಮನವಿ ಸಲ್ಲಿಸಲಾಯಿತು.
ಈ ಮನವಿಗೆ ಸ್ಪಂದಿಸಿದ ಸಚಿವರು ಹಾಗೂ ರೇಲ್ವೆ ಅಧಿಕಾರಿಗಳು ಮುಂದಿನ ವಾರದಲ್ಲಿ ಪ್ರಾರಂಭಿಸುತ್ತೇವೆ ಎಂದು ಭರವಸೆ ನೀಡಿದರು ಎಂದು ತಿಳಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 