ವಿಜಯಪುರ: ನೆರೆ ಸಂತ್ರಸ್ತರಿಗೆ ಅನ್ನ ಸಂತರ್ಪಣೆ
ಲೋಕದರ್ಶನ ವರದಿ
ವಿಜಯಪುರ 13: ಜಿಲ್ಲೆಯ ಛಾಯಾಚಿತ್ರ ಗ್ರಾಹಕರ ವತಿಯಿಂದ ಜಿಲ್ಲೆಯ ನೆರೆ ಪೀಡಿತ ಮುದ್ದೇಬಿಹಾಳ ತಾಲೂಕಿನ ಮುದೂರ, ಗಂಗೂರ, ಕಮಲದಿನ್ನಿ, ಕುಂಚಗನೂರ, ತಾರಾಪೂರ, ದೇವೂರ, ತಂಗಡಗಿ, ನಾಗರಾಳ ಗ್ರಾಮಗಳಿಗೆ ತೆರಳಿ ನೆರೆ ಸಂತ್ರಸ್ತರಿಗೆ ಅನ್ನ ಸಂತರ್ಪಣೆ ಹಾಗೂ ಬಟ್ಟೆ ಸೇರಿದಂತೆ ಜೀವನಾವಶ್ಯಕ ವಸ್ತುಗಳನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ವಿಠ್ಠಲ ಕೂಕಟನೂರ, ಪೃಥ್ವಿ ತುಂಗಳ, ಬಾಬು ಬಿದನೂರ, ಎಸ್.ಕೆ.ಸದಾ, ಗೌಡಪ್ಪ ಬಿರಾದಾರ, ಸುನೀಲ ಗಲಗಲಿ, ವಲ್ಲಭ ಮನಗೂಳಿ, ರಾಘು ಠಾಣೆ, ರವಿ ತುಪ್ಪದ, ಸಂಜು, ಬಸವರಾಜ ಬಿರಾದಾರ, ಸತೀಶ ಜಾಧವ, ರಾಘು ಕುಲಕರ್ಣಿ, ಅಶ್ವಿನ ಸಾಣೆಕ್ಕನವರ, ಚಂದ್ರು, ಪವನ ಅಂಗಡಿ, ವಿಠ್ಠಲ ಗುಜ್ಜರ, ಹಾಜಿ ಮುಲ್ಲಾ ಸೇರಿದಂತೆ ಇನ್ನಿತರರು ನೆರೆ ಸಂತ್ರಸ್ತರಿಗೆ ಅನ್ನ ಸಂತರ್ಪಣೆ ಹಾಗೂ ಬಟ್ಟೆ ಸೇರಿದಂತೆ ಜೀವನಾವಶ್ಯಕ ವಸ್ತುಗಳನ್ನು ವಿತರಿಸಿದರು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 