ವಿಜಯಪುರ: ಅಂಕಪಟ್ಟಿ ತಯಾರಿಕೆ ಹೊರಗುತ್ತಿಗೆ ಸಲ್ಲ
ಲೋಕದರ್ಶನ ವರದಿ
ವಿಜಯಪುರ 09: ವಿಶ್ವವಿದ್ಯಾನಿಲಯಗಳಲ್ಲಿನ ಅಂಕಪಟ್ಟಿ ತಯಾರಿಸಲು ಹೊರಗುತ್ತಿಗೆ ನೀಡಿರುವ ರಾಜ್ಯ ಸಕರ್ಾರದ ಕ್ರಮವನ್ನು ಖಂಡಿಸಿ ಎಬಿವಿಪಿ ಕಾರ್ಯಕರ್ತರು ಶುಕ್ರವಾರ ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ನಡೆಸಿ, ನಂತರ ಜಿಲ್ಲಾಡಳಿತದ ಮೂಲಕ ರಾಜ್ಯ ಸಕರ್ಾರಕ್ಕೆ ಮನವಿ ಸಲ್ಲಿಸಿದರು.
ಎಬಿವಿಪಿ ವಿಭಾಗ ಸಂಚಾಲಕ ಸಚಿನ ಕುಳಗೇರಿ ಮಾತನಾಡಿ, ಎಲೆಕ್ಟ್ರಾನಿಕ್ ಡಾಕ್ಯುಮೆಂಟ್ ಜನರೇಷನ್ ಸಿಸ್ಟಮ್ (ಇಡಿಜಿಎಸ್)ತಂತ್ರಾಂಶ ಬಳಸುವ ನೆಪದಲ್ಲಿ ವಿದ್ಯಾಥರ್ಿಗಳ ಹಣವನ್ನು ಲೂಟಿ ಮಾಡಲು ಹೊರಟಿರುವ ರಾಜ್ಯ ಸಕರ್ಾರದ ಕ್ರಮ ಖಂಡನೀಯ. ಶಿಕ್ಷಣವು ಸರ್ವರಿಗೆ ಸಿಗಬೇಕು, ಅದು ಮಾರಾಟದ ವಸ್ತುವಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಎಬಿವಿಪಿ ತಾಲೂಕು ಸಹ ಸಂಚಾಲಕ ವಿನೋದ ಮಣ್ಣೊಡ್ಡರ, ಬಸವರಾಜ ವಾಲಿಕಾರ, ಚೇತನ ಮಠ, ಮಾಳವಿಕ ಗುಗ್ಗರಿ, ಕಾವೇರಿ ಪ್ಯಾಟಿ, ಅಕ್ಷಯ ಯಾದವಾಡ, ಸಿದ್ದು ಪತ್ತಾರ, ಮಹಾಂತೇಶ ಕಂಬಾರ, ಸಂತೋಷ ದೊಡಮನಿ, ನಿತಿನ ಸೋಲಾಪುರ, ಶ್ರೀಶೈಲ ಬಿರಾದಾರ, ಸಿದ್ದು ಉಪ್ಪಾರ, ಪ್ರಮೋದ ಪಾಟೀಲ, ಸಚಿನ ಚವಾಣ್ ಇತರರು ಉಪಸ್ಥಿತರಿದ್ದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 