ವಿಜಯಪುರ: ದಸರಾ ಕ್ರೀಡಾಕೂಟಕ್ಕೆ ಆಯ್ಕೆ
ಲೋಕದರ್ಶನ ವರದಿ
ವಿಜಯಪುರ 13: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ತೊರವಿ ಕ್ಯಾಂಪಸ್ನಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಆಶ್ರಯದಲ್ಲಿ ಜರುಗಿದ ವಿಜಯಪುರ ತಾಲೂಕಾ ಮಟ್ಟದ ದಸರಾ ಕ್ರೀಡಾಕೂಟದ ಕಬಡ್ಡಿಯಲ್ಲಿ ವಿಜಯಪುರ ಜಿಲ್ಲಾ ಅಮೆಚೂರ ಕಬಡ್ಡಿ ಅಸೋಶಿಯೇಷನ ತಂಡ ಚಾಂಪಿಯನ್ನಾಗಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ.
ವಿಜೇತ ತಂಡದೊಂದಿಗೆ ವಿಜಯಪುರ ಜಿಲ್ಲಾ ಅಮೆಚೂರ ಕಬಡ್ಡಿ ಅಸೋಶಿಯೇಶನ ಕಾರ್ಯದಶರ್ಿ ಬಂಡೆಪ್ಪ ತೇಲಿ, ಕ್ರೀಡಾಪಟುಗಳಾದ ಅಪ್ಪಾಜಿ ಹಿರೇಮಠ, ಬಸವರಾಜ ಕರೆಣಿ, ವಿಜಯ ಶಿಂಧೆ, ಕುಮಾರ ಕೋಳಿ, ರಫೀಕ ಮುಲ್ಲಾ, ಶ್ರೀಶೈಲ ಬಿಜ್ಜರಗಿ, ಸುನೀಲ ಬೆಣ್ಣಿ, ಶಾದಿಕ ಜಮಾದಾರ, ಸುನೀಲ ಕೋಳಿ, ಸದಾಶಿವ ಯಕ್ಸಂಬಾ ಹಾಗೂ ಜಿ.ಎಸ್. ಪಾಟೀಲ ಇದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 