ವಿಜಯಪುರ: ಟೆಕ್ವ್ಯಾಂಡೋ ಚಾಂಪಿಯನ್ಶಿಪ್
ಲೋಕದರ್ಶನ ವರದಿ
ವಿಜಯಪುರ 01: ನವದೆಹಲಿಯಲ್ಲಿ ನಡೆದ 6ನೇ ರಾಷ್ಟ್ರೀಯ ಟೆಕ್ವ್ಯಾಂಡೋ ಚಾಂಪಿಯನ್ಶಿಪ್ 2019 ರ ಕರಾಟೆ ಸ್ಪಧರ್ೆಯಲ್ಲಿ ಭಾಗಿಯಾದ ಕನರ್ಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ವಿದ್ಯಾರ್ಥಿನಿಯರು ಜಯಭೇರಿ ಬಾರಿಸುವ ಮೂಲಕ ವಿವಿಗೆ ಕೀತರ್ಿಯನ್ನು ತಂದಿದ್ದಾರೆ.
ದೇಶದ ಹಲವಾರು ರಾಜ್ಯಗಳಿಂದ ಆಗಮಿಸಿದಂತಹ ಸ್ಪಧರ್ಾಳುಗಳು ಈ ಚಾಂಪಿಯನ್ಶಿಪ್ನಲ್ಲಿ ಭಾಗಿಯಾಗಿದ್ದರು. ಆ ಎಲ್ಲರಲ್ಲೂ ನಾವು ಏನು ಕಮ್ಮಿ ಇಲ್ಲ ಎಂದು ಪ್ರದರ್ಶನ ತೋರಿದ ವಿವಿಯ ವಿದ್ಯಾರ್ಥಿನಿಯರು ಬಂಗಾರ, ರಜತ, ಕಂಚಿನ ಪದಕಗಳನ್ನು ತಮ್ಮ ಮುಡಿಗೇರಿಸಿಕೊಳ್ಳುವಲ್ಲಿ ಯಶಸಸ್ವಿಯಾಗಿದ್ದಾರೆ. ವಿಶ್ವವಿದ್ಯಾನಿಲಯದ ಕರಾಟೆ ತರಬೇತುದಾರ ದುರ್ಗೆಶ ಆಹೇರಿ ಅವರ ಅಡಿ ಪಳಗುತ್ತಿರುವ ಈ ಕರಾಟೆ ವಿದ್ಯಾರ್ಥಿನಿಯರು ರಾಷ್ಟ್ರೀಯ ಮಟ್ಟದಲ್ಲಿ ವಿಶ್ವವಿದ್ಯಾನಿಲಯದ ಹೆಸರನ್ನು ಮಿಂಚಿಸಿದ್ದಾರೆ.
ಸ್ವರ್ಣ ಸೇರಿದಂತೆ ಹಲವು ಪದಕಗಳನ್ನು ಮುಡಿಗೇರಿಸಿಕೊಂಡ ವಿದ್ಯಾರ್ಥಿನಿಯರನ್ನು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಸಬಿಹಾ ಭೂಮಿಗೌಡ, ಕುಲಸಚಿವೆ ಆರ್.ಸುನಂದಮ್ಮ, ದೈಹಿಕ ಶಿಕ್ಷಣ ವಿಭಾಗದ ನಿದರ್ೇಶಕಿ ಡಾ.ಜ್ಯೋತಿ ಉಪಾಧ್ಯೆ, ಪ.ಜಾ/ಪ.ಪ ಘಟಕದ ನಿರ್ದೇಶಕ ಡಾ.ಸಕ್ಪಾಲ್ ಹೂವಣ್ಣ ಅಭಿನಂದಿಸಿದ್ದಾರೆ.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 