ವಿಜಯಪುರ: ತಹಶೀಲ್ದಾರರಿಗೆ ವಾಹನ ಹಸ್ತಾಂತರ
ಲೋಕದರ್ಶನ ವರದಿ
ವಿಜಯಪುರ 24: ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಇಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಅವರು ಜಿಲ್ಲೆಯಲ್ಲಿ ಹೊಸದಾಗಿ ರಚನೆಯಾದ ತಾಲೂಕಗಳ ತಹಶಿಲ್ದಾರರುಗಳಿಗೆ ವಾಹನಗಳನ್ನು ಹಸ್ತಾಂತರಿಸಿ ವಾಹನಗಳಿಗೆ ಹಸಿರು ನಿಶಾನೆ ತೋರುವ ಮುಖಾಂತರ ಚಾಲನೆ ನೀಡಿದರು.
ಚಡಚಣ, ನಿಡಗುಂದಿ, ಕೋಲಾರ, ತಿಕೋಟಾ, ಬಬಲೇಶ್ವರ, ತಾಳಿಕೋಟೆ, ದೇ ಹಿಪ್ಪರಗಿ ಈ ಒಟ್ಟು 7 ತಾಲೂಕಗಳ ತಶಿಲ್ದಾರ ಅವರಿಗೆ ವಾಹನಗಳನ್ನು ವಿತರಣೆ ಮಾಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತಿಯ ಮುಖ್ಯ ಕಾಯ9ನಿವಾ9ಹಣಾಧಿಕಾರಿ ಶ್ರೀ ಗೋವಿಂದ ರೆಡ್ಡಿ, ಅಪರ್ ಜಿಲ್ಲಾಧಿಕಾರಿ ಪ್ರಸನ್ನಕುಮಾರ್ ಎಚ್, ಜಿಲ್ಲೆಯ ಎಲ್ಲ ತಾಲೂಕುಗಳ ತಹಶೀಲ್ದಾರ್ರು ಸೇರಿದಂತೆ ಮತ್ತಿತರರು ಉಪಸ್ಥಿತರಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 