ವಿಜಯಪುರ: ತಹಶೀಲ್ದಾರರಿಗೆ ವಾಹನ ಹಸ್ತಾಂತರ
ಲೋಕದರ್ಶನ ವರದಿ
ವಿಜಯಪುರ 24: ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಇಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಅವರು ಜಿಲ್ಲೆಯಲ್ಲಿ ಹೊಸದಾಗಿ ರಚನೆಯಾದ ತಾಲೂಕಗಳ ತಹಶಿಲ್ದಾರರುಗಳಿಗೆ ವಾಹನಗಳನ್ನು ಹಸ್ತಾಂತರಿಸಿ ವಾಹನಗಳಿಗೆ ಹಸಿರು ನಿಶಾನೆ ತೋರುವ ಮುಖಾಂತರ ಚಾಲನೆ ನೀಡಿದರು.
ಚಡಚಣ, ನಿಡಗುಂದಿ, ಕೋಲಾರ, ತಿಕೋಟಾ, ಬಬಲೇಶ್ವರ, ತಾಳಿಕೋಟೆ, ದೇ ಹಿಪ್ಪರಗಿ ಈ ಒಟ್ಟು 7 ತಾಲೂಕಗಳ ತಶಿಲ್ದಾರ ಅವರಿಗೆ ವಾಹನಗಳನ್ನು ವಿತರಣೆ ಮಾಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತಿಯ ಮುಖ್ಯ ಕಾಯ9ನಿವಾ9ಹಣಾಧಿಕಾರಿ ಶ್ರೀ ಗೋವಿಂದ ರೆಡ್ಡಿ, ಅಪರ್ ಜಿಲ್ಲಾಧಿಕಾರಿ ಪ್ರಸನ್ನಕುಮಾರ್ ಎಚ್, ಜಿಲ್ಲೆಯ ಎಲ್ಲ ತಾಲೂಕುಗಳ ತಹಶೀಲ್ದಾರ್ರು ಸೇರಿದಂತೆ ಮತ್ತಿತರರು ಉಪಸ್ಥಿತರಿದರು.
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ 