ಆರೋಪಿಗಳಿಗೆ ಏನ್ಕೌಂಟರ್ ಮಾಡಿರುವ ವಿಶ್ವನಾಥಗೆ ಗ್ರಾಮಸ್ಥರು ಸಿಹಿ ಹಂಚಿಕೆ
ತಲ್ಲೂರ : ಹೈದರಾಬಾದನಲ್ಲಿ ಪಶು ವೈದ್ಯಯನ್ನು ಅತ್ಯಾಚಾರ ಮಾಡಿ ಕೊಲೆ ಮಾಡಿರುವ ಆರೋಪಿಗಳನ್ನು ಏನ ಕೌಂಟರ ಮಾಡಿರುವ ವಿಶ್ವನಾಥ ಸಜ್ಜನವರಿಗೆ ತಲ್ಲೂರ ಗ್ರಾಮಸ್ಥರಿಂದ ಶುಭಾಶಯ ಕೋರುತ್ತಾ ವಿಜಯೋತ್ಸವ ಆಚರಿಸಿ ಸಿಹಿ ಹಂಚಿ ಸಂಭ್ರಮಿಸಿದರು.
ಕಸ್ತೂರೆವ್ವ ಜಗದ, ಪಾರ್ವತೆವ್ವ ಬಡಿಗೇರ್, ತಾಯವ್ವ ಉಗರಗೋಳ, ಮೂಷೆವ್ವ ಬಾಕರ್ಿ, ಬಂಗಾರೆವ್ವ ಜಗದ, ರಾಜೇಶ್ವರಿ ಮನ್ನಿಕೇರಿ, ದ್ಯಾಮವ್ವ ಜಗದ, ಮಲ್ಲಪ್ಪ ಯರಗಟ್ಟಿ, ಬಸವರಾಜ ಉಗರಗೋಳ, ಬಸವರಾಜ ನಾಗನೂರ, ನಜೀರ ಭಾಗವಾನ್, ವಿಠ್ಠಲ ಉಪ್ಪಾರ, ಶೆಟ್ಟೆಪ್ಪ ಜಮನಾಳಗೌಡ, ಪ್ರಶಾಂತ ಬಂದಕನವರ ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 