ಸಿ.ಎ ಪರೀಕ್ಷೆಯಲ್ಲಿ ವಿನಾಯಕ ಮೇರವಾಡೆ ಉತ್ತೀರ್ಣ
Vinayak Merawade passes CA exam
ಗದಗ 24 :ನಗರದಕೆ.ಎಲ್.ಇ ಸಂಸ್ಥೆಯ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದ ವಾಣಿಜ್ಯ ಶಾಸ್ತ್ರವಿಭಾಗದ ಬಿ. ಕಾಂ ಐದನೇಯ ಸೆಮಿಸ್ಟರ್ ವಿದ್ಯಾರ್ಥಿಯಾದ ಕು.ವಿನಾಯಕ ಮೇರವಾಡೆ ಇವರು ಸಿ.ಎಪರೀಕ್ಷೆಯ ಇಂಟರ್ಮೀಡಿಯೆಟ್ ಹಂತದಲ್ಲಿ ಉತ್ತೀರ್ಣಗೊಂಡಿದ್ದಾರೆ.
ಮುಂದುವರೆದು ಅವರು ಬೆಂಗಳೂರಿನಲ್ಲಿರುವ ಮಣಿಯನ್ ಮತ್ತುರಾವ್ ಕಂಪನಿಯಲ್ಲಿ ಆರ್ಟಿಕಲ್ಶಿಪ್ಗೂ ಸಹ ಆಯ್ಕೆ ಗೊಂಡಿದ್ದು ಮಹಾವಿದ್ಯಾಲಯಕ್ಕೆ ಹೆಮ್ಮೆ ತಂದಿದೆ. ವಿದ್ಯಾರ್ಥಿಯ ಉನ್ನತ ಭವಿಷ್ಯಕ್ಕೆ ಮಹಾವಿದ್ಯಾಲಯದ ಪ್ರಾಚಾರ್ಯರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಶುಭ ಹಾರೈಸಿದ್ದಾರೆ.
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ 