ವಿನಾಯಕ ಶೇಟ್ಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿ
Vinayak Shet receives Nalvadi Krishnaraja Wodeyar Award
ಮುಂಡಗೋಡ 29: ಲೊಲೋಲಾ ಅನುದಾನಿತ ಪ್ರೌಢ ಶಾಲೆ ಶಿಕ್ಷಕ ಹಾಗೂ ರಂಗಭೂಮಿ ಕಲಾವಿದ ವಿನಾಯಕ ಶೇಟ್ ಅವರಿಗೆ ನಾಲ್ವಡಿ ಕೃಷ್ಣರಾಜ ಒಡೆಯರ್2025ನೇ ಸಾಲಿನ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಬೆಂಗಳೂರಿನಲ್ಲಿ ಕರ್ನಾಟಕ ಮೀಡಿಯಾ ಕ್ರಿಯೇಶನ್ಸ್, ಪ್ರಜಾಹಿತ ಸಂರಕ್ಷಣಾ ಚಾರಿಟೇಬಲ್ ಟ್ರಸ್ಟ್ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದೊಂದಿಗೆ ಸರಿಗಮ ಲಹರಿ ರಸಮಂಜರಿ ಕಾರ್ಯಕ್ರಮ ಹಾಗೂ ನಾಲ್ವಡಿ ಕೃಷ್ಣರಾಜ ಒಡೆಯರ್ ರಾಜ್ಯ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರಂಗಭೂಮಿ ಕಲಾವಿದ ವಿನಾಯಕ ಶೇಟ್ ಅವರಿಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 