ಕಬ್ಬಡಿ ಪಂದ್ಯದಲ್ಲಿ ವಿಶಿಷ್ಟ ಚೇತನ ವಿದ್ಯಾರ್ಥಿ ವಿನಾಯಕ ಸಿದ್ದಪ್ಪ ಪೂಜಾರಿ
Vinayak Siddappa Pujari, a gifted student, in a Kabbadi match
ಮುದ್ದೇಬಿಹಾಳ 26: ನಗರದ ಎಂಜಿವಿಸಿ ಕಾಲೇಜಿನ ವಿಶಿಷ್ಟ ಚೇತನ ವಿದ್ಯಾರ್ಥಿ ವಿನಾಯಕ ಸಿದ್ದಪ್ಪ ಪೂಜಾರಿ ರಾಷ್ಟ್ರೀಯ ಹಿರಿಯ ಕಬಡ್ಡಿ ಚಾಂಪಿಯನ್ ಶಿಪ್ ವಿಭಾಗದ ಕರ್ನಾಟಕ ತಂಡಕ್ಕೆ ಆಯ್ಕೆಯಾಗಿದ್ದಾನೆ. ಪಂಜಾಬಿನ ಚಂಡಿಗಡ ನಗರದಲ್ಲಿ ನಡೆಯುವ ರಾಷ್ಟ್ರೀಯ ಕಬ್ಬಡಿ ಪಂದ್ಯಾವಳಿಗಳಲ್ಲಿ ಅವರು ಭಾಗವಹಿಸಲಿದ್ದಾರೆ ಈ ಮೂಲಕ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಕೇಸಾಪೂರ ಗ್ರಾಮದ ಮೊದಲನೇ ಬಾರಿಗೆ ಆಯ್ಕೆ ಆಗಿರುವುದಕ್ಕೆ ಕೇಸಾಪೂರ ಗ್ರಾಮದ ಗುರುಹಿರಿಯರು ಹಾಗೂ ಯುವಕ ಮಿತ್ರರು ಅವನಿಗೆ ಅಭಿನಂದಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 