ತ್ರಿಪುರಾ, ಅಸ್ಸಾಂನಲ್ಲಿ ಭುಗಿಲೆದ್ದ ಹಿಂಸಾಚಾರ: ಸೇನೆ ನಿಯೋಜನೆ
ನವದೆಹಲಿ, ಡಿ 11 : ಪೌರತ್ವ ತಿದ್ದುಪಡಿ ಕುರಿತು ರಾಜ್ಯಸಭೆಯಲ್ಲಿ ಕಾವೇರಿದ ಚರ್ಚೆ ನಡೆಯುತ್ತಿರುವ ನಡುವೆಯೇ ಮತ್ತೊಂದೆಡೆ ದೇಶದ ಹಲವು ರಾಜ್ಯದಲ್ಲಿ ಹಿಂಸಾಚಾರ ಭುಗಿಲೆದ್ದಿದೆ.
ಪ್ರತಿಭಟನಾಕಾರರನ್ನು ನಿಯಂತ್ರಿಸಲು ತ್ರಿಪುರಾ ಮತ್ತು ಅಸ್ಸಾಂಗೆ ಸೇನೆಯನ್ನು ನಿಯೋಜನೆ ಮಾಡಲಾಗಿದೆ.
ತ್ರಿಪುರಾದ ಕಾಂಚನ್ ಪುರ್ ಮತ್ತು ಮಾನು ಪ್ರದೇಶಗ ಮತ್ತು ಅಸ್ಸಾಂನ ಬೋನ್ಗೈಗಾಂವ್ ಪ್ರದೇಶಕ್ಕೂ ಸೇನಾಪಡೆ ಕಳಿಹಿಸಲಾಗಿದೆ ಎಂದೂ ವರದಿ ತಿಳಿಸಿದೆ.
ಈಶಾನ್ಯ ರಾಜ್ಯದಲ್ಲಿ ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ನಡೆಸುತ್ತಿರುವ ಪ್ರತಿಭಟನೆ ವ್ಯಾಪಕ ಹಿಂಸಾಚಾರ ರಕ್ತಪಾತಕ್ಕೆ ತಿರುಗಿದ ಕಾರಣ ಸೇನೆ ರವಾನಿಸಲಾಗಿದೆ ಎಂದೂ ವರದಿ ಹೇಳಿದೆ.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 