ಭಕ್ತಿಪೂರ್ವಕವಾಗಿ ವಿರಭದ್ರೇಶ್ವರ ಜಾತ್ರೆ ಆಚರಣೆ
Virabhadreshwara fair celebrated with devotion
ಯಮಕನಮರಡಿ 13: ಸೋಮವಾರ ದಿನಾಂಕ 12 ರಂದು ಪ್ರತಿ ವರ್ಷದಂತೆ ಈ ವರ್ಷವು ಯಮಕನಮರಡಿಯ ಶ್ರೀ ಮಡ್ಡಿ ವೀರಭದ್ರೇಶ್ವರ ಜಾತ್ರಾ ನಿಮಿತ್ಯಪ್ರಸಾದ ಕಾರ್ಯಕ್ರಮವು ವಿಜೃಂಭಣೆಯಿಂದ ಜರುಗಿತು.
ದೇವರ ಪ್ರಸಾದ ಕಾರ್ಯಕ್ರಮದಲ್ಲಿ ಸುತ್ತ ಮುತ್ತಲಿನ ಗ್ರಾಮಸ್ಥರು ಅತ್ಯಂತ ಶೃದ್ಧಾ ಭಕ್ತಯಿಂದ ಪಾಲ್ಗೊಂಡು ತನು ಮನ ಧನದಿಂದ ದೇವರ ಸೇವೆ ಸಲ್ಲಿಸಿ ಪ್ರಸಾದ ಸ್ವೀಕರಿಸಿ ದೇವರ ಕೃಪೆಗೆ ಪಾತ್ರರಾದರು.
ಒಬ್ಬರಿಗೆ ಒಂದೇ ಹುದ್ದೆ ಕಾಂಗ್ರೆಸ್ ಪಕ್ಷದ ನಿಯಮದಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈ ತಪ್ಪಿದೆ : ಸಚಿವ ಸತೀಶ ಜಾರಕಿಹೊಳಿ
ಖಾತೆ ಮುಟ್ಟುಗೋಲಾದರೂ ಶಿವಂ ಸಂಸ್ಥೆಗೆ ಜನರಿಂದ ಇನ್ನೂ ದುಡ್ಡು ಠೇವಣಿ : ವಂಚನೆ ಜಾಲದಿಂದ ದೂರ ಇರಿ, ಜನರಿಗೆ ಸಿಐಡಿ ಡಿಐಜಿಪಿ ಗುಳೇದ್ ಮನವಿ
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ 