ವಿಶ್ವಚೇತನ ಸಮೃದ್ಧಿ ಸೇವಾ ಟ್ರಸ್ಟ್
Vishwachetana Samriddhi Seva Trust
ವಿಶ್ವಚೇತನ ಸಮೃದ್ಧಿ ಸೇವಾ ಟ್ರಸ್ಟ್
ಬಳ್ಳಾರಿ 01: ರಂದು ಸಂಗನಕಲ್ಲು ಗ್ರಾಮದಲ್ಲಿ ವಿಶ್ವಚೇತನ ಸಮೃದ್ಧಿ ಸೇವಾ ಟ್ರಸ್ಟ್ ವತಿಯಿಂದ ತಂದೆ ತಾಯಿ ಇಲ್ಲದ ಮಕ್ಕಳಿಗೆ ಹಾಗೂ 60 ವರ್ಷ ಮೇಲ್ಪಟ್ಟ ವೃದ್ಧರಿಗೆ ಬೆಡ್ ಶೀಟ್ ಅಥವಾ ಹೊದಿಕೆ ವಿತರಿಸಲಾಯಿತು , ಈ ಸಂದರ್ಭದಲ್ಲಿ ಟ್ರಸ್ಟ ಅಧ್ಯಕ್ಷರು ಟಿ ನಾಗರಾಜ್, ಉಪಾಧ್ಯಕ್ಷರು ಎಮ್ ಶಿವು, ಗ್ರಾಮ ಪಂಚಾಯತ್ ಅಧ್ಯಕ್ಷರಾದಂತಹ ನಾಗರೆಡ್ಡಿ ಗೋವಿಂದಮ್ಮ, ಹನುಮಂತಪ್ಪ ಸರ್, ಜೆಕೆ ಸ್ವಾಮಿ, ನಂಜುಂಡ ಸರ್,ತುಳಸಪ್ಪ ವಕೀಲರು,ಊರಿನ ಮುಖಂಡರು ಗಳಾದ ಈಶ್ವರ್ಪ , ಬಸವನಗೌಡ, ಅನಾಜ್ ಗೌಡ, ಡಿಎಸ್ಎಸ್ ಸಂಚಾಲಕರಾದ ಏ.ಕೆ.ಗಂಗಾಧರ ಹಾಗೂ ಗ್ರಾಮ ಪಂಚಾಯತ್ ಸದಸ್ಯರು ಮತ್ತು ಗುರುಹಿರಿಯೂರು ಈ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 